ಸಿಎಎ ಬೆಂಬಲಿಗ ಮತ್ತು ಉಪಮುಖ್ಯಮಂತ್ರಿ 
ರಾಜಕೀಯ

ಸಿಎಎ ಪರ ಕಾರ್ಯಕರ್ತನ ಮೇಲೆ ಬರ್ಬರ ಹಲ್ಲೆ: ಇಂತಹ ಹೀನ ಕೃತ್ಯಗಳನ್ನು ಸಹಿಸುವುದಿಲ್ಲ-ಡಾ. ಅಶ್ವಥ್ ನಾರಾಯಣ

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿರುವ ಕಾರ್ಯಕರ್ತನೊಬ್ಬನ ಮೇಲೆ ಬರ್ಬರ ಹಲ್ಲೆ ನಡೆಸಿರುವುದರ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿರುವ ಕಾರ್ಯಕರ್ತನೊಬ್ಬನ ಮೇಲೆ ಬರ್ಬರ ಹಲ್ಲೆ ನಡೆಸಿರುವುದರ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯಾಹ್ನ ನಗರದಲ್ಲಿ ನಡೆದ  ಪೌರತ್ವ ತಿದ್ದುಪಡಿ ಕಾಯ್ದೆ ಪರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ಕಾರ್ಯಕರ್ತನೊಬ್ಬನ ಮೇಲೆ ಅಪರಿಚಿತ ಕಿಡಿಗೇಡಿಗಳು ಬರ್ಬರ ಹಲ್ಲೆ ನಡೆಸಿದ್ದಾರೆ. ನಗರದ ಶಾಂತಿಯನ್ನು ಭಂಗಗೊಳಿಸುವ ಇಂತಹ ಹೀನ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತನಿಖೆಯ ನಂತರ ಈ ಸಮಾಜ ಘಾತುಕರ ಮೇಲೆ ಕಠಿಮ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಶಾಂತಿ ಸೌಹಾರ್ದತೆ ಕಾಪಾಡಬೇಕೆಂದು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT