ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ 
ರಾಜಕೀಯ

ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ,ಕ್ರೂರಿ, ಕೋಮುವಾದಿ ಆಗಬಾರದು- ಸಿದ್ದರಾಮಯ್ಯ

ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು.  ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಬೆಂಗಳೂರು: ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು.  ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಮಂಗಳೂರು  ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ. ಮಂಗಳೂರು ಗಲಭೆಗೆ ಗುಂಡೇಟಿನಿಂದ  ಸತ್ತವರೇ ಕಾರಣ ಎಂದು ತೀರ್ಪು ನೀಡಿರುವ ಮುಖ್ಯಮಂತ್ರಿಗಳೇ, ಸಿಐಡಿ ತನಿಖೆಯ ನಾಟಕ  ಯಾಕೆ? ಅದನ್ನು ನಿಲ್ಲಿಸಿಬಿಡಿ. ಈಗ ಖಾತ್ರಿಯಾಗಿದೆ, ಹೆಣ ಬೀಳಿಸಲು ಪೊಲೀಸರಿಗೆ ಆದೇಶ  ನೀಡಿದವರು ನೀವೇ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಗೋಲಿಬಾರ್‌ನಲ್ಲಿ ಹಸುನೀಗಿದ ಅಬ್ದುಲ್ ಜಲೀಲ್ ಮತ್ತು ನೌಶೀನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡು ದಿನಗಳ ಹಿಂದೆ 10 ಲಕ್ಷ ರೂ.ಪರಿಹಾರ ಘೋಷಿಸಿದ್ದರು. ಆದರೆ ಇಂದು ಮಂಗಳೂರಿನಲ್ಲಿ ಸಂತ್ರಸ್ತ ಕುಟುಂಬಕ್ಕೆ ಇನ್ನೂ ಪರಿಹಾರ ಘೊಷಿಸಿಲ್ಲ. ಆರೋಪಿಗಳ ಹೆಸರು ಮಂಗಳೂರು ಹಿಂಸಾಚಾರ ಪ್ರಕರಣದ ಎಫ್ಐಆರ್‌ನಲ್ಲಿ ಇರುವುದರಿಂದ ಈಗ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!