ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ 
ರಾಜಕೀಯ

ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ,ಕ್ರೂರಿ, ಕೋಮುವಾದಿ ಆಗಬಾರದು- ಸಿದ್ದರಾಮಯ್ಯ

ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು.  ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಬೆಂಗಳೂರು: ಚುನಾಯಿತ ಸರ್ಕಾರವೊಂದು ಇಷ್ಟು ಅಮಾನವೀಯ, ಕ್ರೂರಿ ಕೋಮುವಾದಿ ಆಗಬಾರದು.  ಮಂಗಳೂರು ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

ಮಂಗಳೂರು  ಗಲಭೆಯಲ್ಲಿ ಸತ್ತವರಿಗೆ ಪರಿಹಾರ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ನಿರೀಕ್ಷೆಯಂತೆ ತನಿಖೆಯ ಮೊದಲೇ ತೀರ್ಪು ನೀಡಿದ್ದಾರೆ. ಮಂಗಳೂರು ಗಲಭೆಗೆ ಗುಂಡೇಟಿನಿಂದ  ಸತ್ತವರೇ ಕಾರಣ ಎಂದು ತೀರ್ಪು ನೀಡಿರುವ ಮುಖ್ಯಮಂತ್ರಿಗಳೇ, ಸಿಐಡಿ ತನಿಖೆಯ ನಾಟಕ  ಯಾಕೆ? ಅದನ್ನು ನಿಲ್ಲಿಸಿಬಿಡಿ. ಈಗ ಖಾತ್ರಿಯಾಗಿದೆ, ಹೆಣ ಬೀಳಿಸಲು ಪೊಲೀಸರಿಗೆ ಆದೇಶ  ನೀಡಿದವರು ನೀವೇ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಗೋಲಿಬಾರ್‌ನಲ್ಲಿ ಹಸುನೀಗಿದ ಅಬ್ದುಲ್ ಜಲೀಲ್ ಮತ್ತು ನೌಶೀನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎರಡು ದಿನಗಳ ಹಿಂದೆ 10 ಲಕ್ಷ ರೂ.ಪರಿಹಾರ ಘೋಷಿಸಿದ್ದರು. ಆದರೆ ಇಂದು ಮಂಗಳೂರಿನಲ್ಲಿ ಸಂತ್ರಸ್ತ ಕುಟುಂಬಕ್ಕೆ ಇನ್ನೂ ಪರಿಹಾರ ಘೊಷಿಸಿಲ್ಲ. ಆರೋಪಿಗಳ ಹೆಸರು ಮಂಗಳೂರು ಹಿಂಸಾಚಾರ ಪ್ರಕರಣದ ಎಫ್ಐಆರ್‌ನಲ್ಲಿ ಇರುವುದರಿಂದ ಈಗ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT