ಜಿ.ಟಿ ದೇವೇಗೌಡ 
ರಾಜಕೀಯ

ಸಾರಾ ಮಹೇಶ್  ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!

ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

ಮೈಸೂರು: ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಸ್ಥಾನಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಸದ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿದ್ದು, ಒಪ್ಪಂದದ ಪ್ರಕಾರ ಈ ಬಾರಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ಸಿಗುತ್ತಿದೆ. 

ಹೀಗಾಗಿ, ಜೆಡಿಎಸ್‍ನಲ್ಲಿ ಬಿರುಸಿನ ರಾಜಕೀಯ ಶುರುವಾಗಿದೆ. ಆದರೆ ಆರಂಭದಲ್ಲೆ ನನಗೂ ಇದಕ್ಕೂ ಸಂಬಂಧ ಇಲ್ಲ. ಪಕ್ಷ ಹೇಳಿದವರಿಗೆ ನಾನು ನನ್ನ ಮತ ಹಾಕಿ ಬರುತ್ತೇನೆ ಅಷ್ಟೇ ಎಂದು ಜಿಟಿಡಿ ಹೇಳಿದ್ದು, ಈ ಹೇಳಿಕೆ ಜಿಟಿಡಿ, ಬೆಂಬಲಿಗ ಪಾಲಿಕೆ ಸದಸ್ಯರಲ್ಲಿ ಆತಂಕ ಸೃಷ್ಟಿಸಿದೆ.

ನಾನು ಉಸ್ತುವಾರಿ ಸಚಿವನಾಗಿರಲಿ, ಮತದಾರನಾಗಿರಲಿ, ಯಾವತ್ತೂ ಅವರು ನನ್ನನ್ನು ಮೇಯರ್ ಚುನಾವಣೆಯಲ್ಲಿ ಪರಿಗಣಿಸಿಲ್ಲ. ಹಾಗಾಗಿ ಈಗಲೂ ಅವರೇ ಚುನಾವಣೆ ಮಾಡಲಿ. ಪಕ್ಷ, ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತೋ. ಅವರಿಗೆ ವೋಟ್ ಹಾಕೋದಷ್ಟೇ ನನ್ನ ಕೆಲಸ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT