ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ, ಆರ್'ಎಸ್ಎಸ್ ನಾಯಕರ ಆಸ್ತಿಯನ್ನು ಜಪ್ತಿ ಮಾಡ್ತೀರಾ?: ಸಿದ್ದರಾಮಯ್ಯ

ರಾಜ್ಯದಲ್ಲಿ ಈವರೆಗೂ ಗಲಭೆಗಳನ್ನು ಸೃಷ್ಟಿಸಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಗಲಭೆಗಳನ್ನು ಸೃಷ್ಟಿಸಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಚಿವ ಅಶೋಕ್ ಅವರು ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲೂ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದಿದ್ದಾರೆ. ಕರ್ನಾಟಕದಲ್ಲಿ ಈ ವರೆಗೂ ಗಲಭೆಗಳಿಗೆ ಕಾರಣವಾಗಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಮೇಲೂ ಇದೀ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. 

ಸಾರ್ವಜನಿಕ ಆಸ್ತಿಗೆ ನಷ್ಟ ಉಂಟುಮಾಡಿರುವ ಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ ಹಿಂದಿನ ಗಲಭೆಗಳಲ್ಲಿ ಆರೋಪಿಗಳಾಗಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT