ರಾಜಕೀಯ

ಸುಮಲತಾ ಅಂಬರೀಶ್ ಮಂಡ್ಯ ಗೌಡತಿ ಅಲ್ಲ: ಜೆಡಿಎಸ್ ಎಂಎಲ್‌ಸಿ ಶ್ರೀಕಂಠೇಗೌಡ

ನಟಿ ಸುಮಲತಾ ಅಂಬರೀಶ್ ಅವರು ಗೌಡತಿ ಅಲ್ಲ. ಸುಮಲತಾ ಗೆದ್ದ ಮೇಲೆ ಅವರನ್ನು ಎಲ್ಲಿ ಹುಡುಕುತ್ತೀರಿ? ಎಂದು ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ಹೇಳಿದ್ದಾರೆ.

ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಗೌಡತಿ ಅಲ್ಲ. ಸುಮಲತಾ ಗೆದ್ದ ಮೇಲೆ ಅವರನ್ನು ಎಲ್ಲಿ ಹುಡುಕುತ್ತೀರಿ? ಎಂದು ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ಹೇಳಿದ್ದಾರೆ. 
ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗುತ್ತೆ ಎಂಬ ಸುದ್ದಿ ಹರಿದಾಡತೊಡಗಿದ್ದರೆ, ಮತ್ತೊಂಡೆದೆ ಜೆಡಿಎಸ್ ಕೂಡ ಮನವೊಲಿಸಲು ಸರ್ಕಸ್ ಮಾಡುತ್ತಿದೆ. ಏತನ್ಮಧ್ಯೆ ಜೆಡಿಎಸ್ ಮುಖಂಡ ಎಂಎಲ್ಸಿ ಸುಮಲತಾ ಅವರು ವಿರುದ್ಧ ಕಟುವಾಗಿ ಟೀಕಿಸಿದ್ದಾರೆ. 
ರಾಜಕಾರಣ ಅಂದರೆ ಜನಸೇವೆ  ಮಾಡಬೇಕು ಅಂಬರೀಶ್ ಯಾಕೆ ಮಂಡ್ಯದಿಂದ ಸ್ಪರ್ಧೆ ಮಾಡಲಿಲ್ಲ ಎಂದು ಶ್ರೀಕಂಠೇಗೌಡ ಪ್ರಶ್ನಿಸಿದ್ದಾರೆ. ಅಲ್ಲದೆ ಸುಮಲತಾ ಅವರು ಮೂಲತಃ ಆಂಧ್ರಪ್ರದೇಶದವರು ಅವರು ಗೆದ್ದ ಮೇಲೆ ಎಲ್ಲಿ ಹುಡುಕುತ್ತೀರಿ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT