ಸಿದ್ದರಾಮಯ್ಯ 
ರಾಜಕೀಯ

ದಲಿತರಿಗೆ ಸಿಎಂ ಪಟ್ಟ: ಪರಮೇಶ್ವರ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ನನಗೆ ಮೂರು ಬಾರಿ ಸಿಎಂ ಆಗುವ ಅವಕಾಶ ಕೈತಪ್ಪಿದೆ, ಈಗ ಬೇಡದಿದ್ರೂ ಡಿಸಿಎಂ ಆಗಿ ಕೂರಿಸಿದ್ದಾರೆ ಎಂದು "ದಲಿತ ಸಿಎಂ" ವಿಚಾರವನ್ನು ಮತ್ತೆ ಮಾತನಾಡಿದ್ದ....

ಬೆಂಗಳೂರು: ನನಗೆ ಮೂರು ಬಾರಿ ಸಿಎಂ ಆಗುವ ಅವಕಾಶ ಕೈತಪ್ಪಿದೆ, ಈಗ ಬೇಡದಿದ್ರೂ ಡಿಸಿಎಂ ಆಗಿ ಕೂರಿಸಿದ್ದಾರೆ ಎಂದು "ದಲಿತ ಸಿಎಂ" ವಿಚಾರವನ್ನು ಮತ್ತೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರ ಮಾತುಗಳುಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. 
"ದಲಿತರು, ನಿರ್ಲಜ್ಕ್ಷಕ್ಕೊಳಗಾದವರಿಗೆ ನಿಜಿವಾದ ಕಾಳಜಿ ತೋರುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್ ಮಾತ್ರವೇ. ಆದರೆ ಪರಮೇಶ್ವರ ಅವರು ಯಾವ ಅರ್ಥದಲ್ಲಿ ಈ ಮಾತನ್ನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಇದನ್ನು ಅವರ ಬಳಿಯೇ ಕೇಳಬೇಕು" ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಪರಮೇಶ್ವರ ರಾಜ್ಯದಲ್ಲಿ ಇದುವರೆಗೆ ದಲಿತರಿಗೆ ಸಿಎಂ ಆಗುವ ಅವಕಾಶ ಸಿಕ್ಕಿಲ್ಲ. ನನಗೆ ದಲಿತನಾಗಿರುವ ಕಾರಣ ಮೂರು ಬಾರಿ ಸಿಎಂ ಆಗುವ ಅವಕಾಶ ಕೈಬಿಟ್ಟಿದೆ." ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT