ಕುಮಾರಸ್ವಾಮಿ 
ರಾಜಕೀಯ

ಕರ್ನಾಟಕದಲ್ಲಿ ಮೈತ್ರಿಗೆ ಬೆಂಬಲಿಸಿದರೆ ಕನ್ನಡಿಗರಿಗೆ ಮತ್ತೆ ಪ್ರಧಾನಿ ಪಟ್ಟ: ಸಿಎಂ ಕುಮಾರಸ್ವಾಮಿ

ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಕನಿಷ್ಠ ಪಕ್ಷ 20-22 ಸ್ಥಾನ ಲಭ್ಯವಾದದ್ದಾದರೆ ದೇಶಕ್ಕೆ ಇನ್ನೊಮ್ಮೆ ಕನ್ನಡಿಗ ಪ್ರಧಾನಿ ದೊರಕಲಿದ್ದಾರೆ. ಎಂದು.....

ಬೆಂಗಳೂರು: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ  ಕನಿಷ್ಠ ಪಕ್ಷ 20-22 ಸ್ಥಾನ ಲಭ್ಯವಾದದ್ದಾದರೆ ದೇಶಕ್ಕೆ ಇನ್ನೊಮ್ಮೆ ಕನ್ನಡಿಗ ಪ್ರಧಾನಿ ದೊರಕಲಿದ್ದಾರೆ. ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
"ಕನ್ನಡಿಗರು ಆಶೀರ್ವದಿಸಿದರೆ ಏನೆಲ್ಲವೂ ಸಾಧ್ಯವಿದೆ ಇದು (ಕನ್ನಡಿಗ ಪ್ರಧಾನಿ) ಆಗುವುದು ಸಾಧ್ಯವಿಲ್ಲವೆ?" ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕುಮಾರಸ್ವಾಮಿ ಈ ಮಾತು ಹೇಳಿದ್ದಾರೆ.
"1996ರಲ್ಲಿ ಸಹ ಕರ್ನಾಟಕದ ಜನತೆ ಆಶೀರ್ವಾದದೊಡನೆ 16 ಸ್ಥಾನಗಳನ್ನು ಗಳಿಸಿ ಕನ್ನಡಿಗರಾದ ನಮ್ಮ ತಂದೆ ಎಚ್.ಡಿ. ದೇವೇಗೌಡ ಪ್ರಧಾನಿಯಾಗಿದ್ದರು.ಈ ಬಾರಿ ಮತ್ತೆ 20-22 ಸ್ಥಾನ ಗಳಿಸಿಕೊಟ್ಟದ್ದಾದರೆ  ಮತ್ತೆ ಕನ್ನಡಿಗರೊಬ್ಬರು ಪ್ರಧಾನಿಗಳಾಗುವುದು ಸಾಧ್ಯವಿದೆ." ಅವರು ಹೇಳಿದ್ದಾರೆ.
"ಜಯಗಳಿಸಿದ ಕ್ಷೇತ್ರ, ಜಾತಿಯ ಆಧಾರದಲ್ಲಿ ಣಾನೆಂದೂ ರಾಜಕೀಯ ಮಾಡಿಲ್ಲ.ಆದರೆ ನನ್ನ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆದಿದೆ." ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT