ದಿನೇಶ್ ಗುಂಡೂರಾವ್ ಮತ್ತು ಅನಂತ್ ಕುಮಾರ್ ಹೆಗಡೆ(ಸಂಗ್ರಹ ಚಿತ್ರ) 
ರಾಜಕೀಯ

ಹೆಗಡೆಯವರೇ ಇನ್ನೂ ಕಾಲ ಮಿಂಚಿಲ್ಲ, ಘನ ವ್ಯಕ್ತಿಯಾಗಲು ಪ್ರಯತ್ನಿಸಿ: ದಿನೇಶ್ ಗುಂಡೂರಾವ್

ಪಕ್ಷ, ಸಿದ್ದಾಂತದ ಹೆಸರಿನಲ್ಲಿ ಒಬ್ಬರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡುವಂತಹದ್ದು ಅವರ ...

ಬೆಂಗಳೂರು: ಪಕ್ಷ, ಸಿದ್ದಾಂತದ ಹೆಸರಿನಲ್ಲಿ ಒಬ್ಬರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡುವಂತಹದ್ದು ಅವರ ಕೀಳುಮಟ್ಟದ ಅಭಿರುಚಿಯನ್ನು ತೋರಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅನಂತ್ ಕುಮಾರ್ ಹೆಗಡೆ ಟ್ವೀಟ್ ಮೂಲಕ ತಮ್ಮ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವುದಕ್ಕೆ ಇಂದು ಟ್ವೀಟ್ ಮಾಡಿರುವ ಅವರು, ಇಷ್ಟು ಕೀಳುಮಟ್ಟಕ್ಕೆ ಅನಂತ್ ಕುಮಾರ್ ಹೆಗಡೆಯವರು ಇಳಿದು ಮಾತನಾಡುವುದು ನೋಡಿದರೆ ನಿಜಕ್ಕೂ ಅಸಹ್ಯವಾಗುತ್ತದೆ. ವೈಯಕ್ತಿಕ ವಿಷಯಗಳ ಕುರಿತು ಮಾತನಾಡುವುದು ನೋಡಿದಾಗ ಅವರ ಸಂಸ್ಕೃತಿ ಎಂಥಹದ್ದು ಎಂದು ಗೊತ್ತಾಗುತ್ತದೆ ಅವರು ಹಿಂದೂ ಸಂಸ್ಕೃತಿ, ಗ್ರಂಥಗಳ ಬಗ್ಗೆ ತಿಳಿದುಕೊಂಡಿಲ್ಲ ಎಂದು ಭಾವಿಸುತ್ತೇನೆ ಎಂದರು.
ಇನ್ನೂ ಕಾಲ ಮಿಂಚಿಲ್ಲ, ಇನ್ನೂ ಅವರು ಪ್ರಯತ್ನ ಮಾಡಬಹುದು, ಒಬ್ಬ ಗಣ್ಯ ವ್ಯಕ್ತಿಯಾಗಬಹುದು ಎಂದು ಕುಟಿಕಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT