ಆನಂದ್ ಸಿಂಗ್ 
ರಾಜಕೀಯ

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ, ರಾಜ್ಯಪಾಲರ ಭೇಟಿ ಬಳಿಕ ಎಲ್ಲಾ ವಿಷಯ ತಿಳಿಸುವೆ: ಆನಂದ್ ಸಿಂಗ್

ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಖುದ್ದು ಆನಂದ್ ಸಿಂಗ್ ಅವರೇ ಖಚಿತಪಡಿಸಿದ್ದಾರೆ.

ಬೆಂಗಳೂರು: ಶಾಸಕ ಸ್ಥಾನಕ್ಕೆ ತಾವು ರಾಜಿನಾಮೆ ನೀಡಿರುವ ವಿಷಯವನ್ನು ಖುದ್ದು ಆನಂದ್ ಸಿಂಗ್ ಅವರೇ ಖಚಿತಪಡಿಸಿದ್ದಾರೆ. 
ರಾಜಭವನಕ್ಕೆ ಮುನ್ನ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರು ನನ್ನ ರಾಜಿನಾಮೆ ಪತ್ರ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಹೀಗಾಗಿ ಮತ್ತೊಮ್ಮೆ ರಾಜಿನಾಮೆ ಪತ್ರ ಸಲ್ಲಿಸುವೆ ಎಂದು ಹೇಳಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಎಲ್ಲಾ ವಿಷಯಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT