ಡಿ.ಕೆ ಶಿವಕುಮಾರ್ 
ರಾಜಕೀಯ

ಎಲ್ಲರೂ ಶಿವಕುಮಾರ್, ಸಿದ್ದರಾಮಯ್ಯ ಆಗೋಕಾಗುತ್ತಾ? ದಿನೇಶ್ ಗುಂಡೂರಾವ್ ಕಾಲೆಳೆದ ಡಿಕೆಶಿ!

ಎಲ್ಲರೂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಆಗೋಕೆ ಆಗುತ್ತಾ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ...

ಬೆಂಗಳೂರು: ಎಲ್ಲರೂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಆಗೋಕೆ ಆಗುತ್ತಾ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಏನು ಆಗೋದಿಲ್ಲ, ಯಾವ ಅಪಾಯವೂ ಇಲ್ಲ ಎಂಬ ನಂಬಿಕೆಯಿಂದ ದಿನೇಶ್ ಗುಂಡೂರಾವ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಎಲ್ಲರ ಆಟವೂ ನಂಗೆ ಗೊತ್ತಿದೆ, ನಾನೇನು ಕಣ್ಣು ಮುಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ,   ಸರ್ಕಾರ ಐದು ವರ್ಷ ಪೂರ್ಣಗೊಳ್ಳುತ್ತದೆ. ಎಲ್ಲರ ಬಂಡವಾಳ ನನಗೆ ತಿಳದಿದೆ, ಬಿಜೆಪಿಯವರು ನಾವು ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅವರು ಯಾರ್ಯಾರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬುದು ಗೊತ್ತು ಎಂದು ಹೇಳಿರುವ ಆನಂದ್ ಸಿಂಗ್ ಗಲೂ ನನ್ನ ಉತ್ತಮ ಗೆಳೆಯ ಎಂದು ತಿಳಿಸಿದ್ದಾರೆ.
ನಮ್ಮ ಎಲ್ಲಾ ಶಾಸಕರ ಜೊತೆ ನಾವು ಸಂಪರ್ಕದಲ್ಲಿದ್ದಾರೆ ಎಂದು, ಎಲ್ಲರನ್ನು ತಲುಪಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT