ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ನಿಮ್ಮ ಶಾಸಕರ ರಾಜೀನಾಮೆ ನಿಮ್ಮ ನಾಯಕತ್ವಕ್ಕೆ ಕೊಟ್ಟ ಏಟು: ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜೀನಾಮೆ ನಾಟಕ ಬಿಜೆಪಿ ನಾಯಕರು ಹೆಣೆದಿರುವ ಕುತಂತ್ರ...

ಬೆಂಗಳೂರು: ಕಾಂಗ್ರೆಸ್ ನ ಇಬ್ಬರು ಶಾಸಕರ ರಾಜೀನಾಮೆ ನಾಟಕ ಬಿಜೆಪಿ ನಾಯಕರು ಹೆಣೆದಿರುವ ಕುತಂತ್ರ. ರಾಜ್ಯದ ಜನತೆ ತೀರ್ಪು ನೀಡದಿರುವಾಗ ಹತಾಶೆಯಿಂದ ಹಿಂಬಾಗಿಲಿನಿಂದ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ನಿಮಗೆ 78 ಸೀಟು ಇರುವಾಗ ವಿಧಾನಸಭೆಯಲ್ಲಿ ಕೂರಲು ಈ ರಾಜ್ಯದ ಜನತೆ ತೀರ್ಪು ನೀಡಿದ್ದಾರೆ ಎಂದು ನೀವು ಹೇಳುತ್ತಿರುವುದೇ? ಕಳೆದ ಒಂದು-ಒಂದೂವರೆ ವರ್ಷದಿಂದ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳನ್ನು ಈ ರಾಜ್ಯದ ಜನತೆ ಸೂಕ್ಷ್ಮವಾಗಿ ನೋಡುತ್ತಿದ್ದಾರೆ.
ಅಧಿಕಾರ ಪಡೆಯುವ ಲಾಲಸೆಯಿಂದ ತಮ್ಮ ಆತ್ಮ ಗೌರವವನ್ನು ಬಿಟ್ಟು ಜೆಡಿಎಸ್ ಮುಂದೆ ಶರಣಾಗಿ ಕೈಮುಗಿದು ನಿಂತು ಹಿಂಬಾಗಿಲಿನಿಂದ ಹೋಗಿ ರಾಹುಲ್ ಗಾಂಧಿಯವರು ಅಧಿಕಾರ ಹೇಗೆ ಗಿಟ್ಟಿಸಿಕೊಂಡರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ನಿಮ್ಮ ಶಾಸಕರ ರಾಜೀನಾಮೆ ನಿಮ್ಮ ನಾಯಕತ್ವದ ಮೇಲೆ ಕೊಟ್ಟ ಏಟು ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ಮಂಡ್ಯ: ವಿಸಿ ಫಾರಂನಲ್ಲಿ 14 ಕೋಟಿ ರೂ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಭೂಮಿಪೂಜೆ!

ಮಂಡಿಯೂರಿದ ಕೇಂದ್ರ: ಜೋಧಪುರ ಜೈಲಿನಿಂದ ಸೋನಮ್ ವಾಂಗ್ಚುಕ್ ಬಿಡುಗಡೆ

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ

SCROLL FOR NEXT