ಸ್ಪೀಕರ್ ರಮೆಶ್ ಕುಮಾರ್ 
ರಾಜಕೀಯ

ನಿರ್ಣಾಯಕ ಘಟ್ಟದಲ್ಲಿ ಮೈತ್ರಿ ಸರ್ಕಾರದ ಅಸ್ತಿತ್ವ: ವಿಧಾನಸೌಧಕ್ಕೆ ಸ್ಪೀಕರ್ ಆಗಮನ; ರಾಜೀನಾಮೆ ಅಂಗೀಕಾರದ ಬಗ್ಗೆ ಹೇಳಿದ್ದಿಷ್ಟು

ವಿಧಾನಸೌಧಕ್ಕೆ ಸ್ಪೀಕರ್ ರಮೇಶ್ ಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಪ್ರಾರಂಭವಾಗಿದ್ದ ರಾಜಕೀಯ ಹೈಡ್ರಾಮ ಜೂ.09 ರಂದು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆಗಳಿವೆ.

ವಿಧಾನಸೌಧಕ್ಕೆ ಸ್ಪೀಕರ್ ರಮೇಶ್ ಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಶಾಸಕರ ರಾಜೀನಾಮೆಯಿಂದ ಪ್ರಾರಂಭವಾಗಿದ್ದ ರಾಜಕೀಯ ಹೈಡ್ರಾಮ ಜೂ.09 ರಂದು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆಗಳಿವೆ.
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ರಮೇಶ್ ಕುಮಾರ್ ಮಾತನಾಡಿದ್ದು, ಶಾಸಕರ ಈಗಾಗಲೇ ಸಲ್ಲಿಸಿರುವ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಶಾಸಕರು ಸಲ್ಲಿಸಿರುವ ರಾಜೀನಾಮೆ ಪ್ರತಿ ನೋಡಿದರೆ ಗೊತ್ತಾಗಲಿದೆ. ಕಚೇರಿಗೆ ತೆರಳಿ ರಾಜೀನಾಮೆ ಪರಿಶೀಲನೆ ಮಾಡಬೇಕು, ರೂಲ್ ಬುಕ್  ನೋಡಿ ಆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
ಇದೇ ವೇಳೆ ಶಾಸಕರ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಒತ್ತಡದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಮೇಶ್ ಕುಮಾರ್  ನನ್ನ ಸಂವಿಧಾನವೇ ನನಗೆ ನಾಯಕ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT