ಡಿ.ಕೆ ಶಿವಕುಮಾರ್ 
ರಾಜಕೀಯ

ಡಿಕೆಶಿ ಬುಕ್ ಮಾಡಿದ್ದ ರೂಂ ಕ್ಯಾನ್ಸಲ್ ಮಾಡಿದ ಹೋಟೆಲ್: ಐ ಲವ್ ಮುಂಬಯಿ ಎಂದ ಶಿವಕುಮಾರ್!

ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮುಂಬಯಿಯ ರಿನೈಸೆನ್ಸ್ ಹೋಟೆಲ್ ನಲ್ಲಿ ಬುಕ್ ಮಾಡಿದ್ದ ಕೊಠಡಿಯನ್ನು ಹೋಟೆಲ್ ನವರು ಕ್ಯಾನ್ಸಲ್ ...

ಮುಂಬಯಿ: ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮುಂಬಯಿಯ ರಿನೈಸೆನ್ಸ್ ಹೋಟೆಲ್ ನಲ್ಲಿ ಬುಕ್ ಮಾಡಿದ್ದ ಕೊಠಡಿಯನ್ನು ಹೋಟೆಲ್ ನವರು ಕ್ಯಾನ್ಸಲ್ ಮಾಡಿದ್ದಾರೆ.
ತುರ್ತು ಕಾರಣ ನೀಡಿ ಹೋಟೆಲ್ ನವರು ರೂಂ ಕ್ಯಾನ್ಸಲ್ ಮಾಡಿದ್ದಾರೆ, ಇದಕ್ಕೆ ನನಗೇನು ಬೇಸರವಿಲ್ಲ, ನಾನು ಮುಂಬಯಿಯನ್ನು ಪ್ರೀತಿಸುತ್ತೇನೆ, ಆ ಹೋಟೆಲ್ ಅನ್ನು ಪ್ರೀತಿಸುತ್ತೇನೆ, ನನ್ನಂತ ಕಸ್ಟಮರ್ ಪಡೆಯಲು ಹೋಟೆಲ್ ನವರು ಹೆಮ್ಮೆ ಪಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.
ಅವರು ರೂಂ ಕ್ಯಾನ್ಸಲ್ ಮಾಡಿದರೇ ಚಿಂತೆಯಿಲ್ಲ, ಬದಲಾಗಿ ನನಗೆ ಬೇರೆ ರೂಂ ಇದೆ ಎಂದು ಹೇಳಿದ್ದಾರೆ, ಬೆಳಗ್ಗೆ 8 ಗಂಟೆಗೆ ಮುಂಬಯಿಗೆ ಆಗಮಿಸಿದ್ದ ಡಿ.ಕೆ ಶಿವಕುಮಾರ್ ಹೋಟೆಲ್ ಮುಂದೆ ನಿಂತುಕೊಂಡೇ ಇದ್ದರು, ಹೀಗಾಗಿ ಪೊಲೀಸರು ಅವರಿಗೆ ಹೋಟೆಲ್ ಮುಂದೆಯೇ ಚೇರ್ ಹಾಕಿ ಕೂರಿಸಿದ್ದಾರೆ,. ಜೊತೆಗೆ ಉಪಹಾರದ ವ್ಯವಸ್ಥೆ ಕೂಡ ಮಾಡಿದ್ದಾರೆ. ಇವತ್ತು ಶಾಸಕರನ್ನು ಭೇಟಿ ಮಾಡಿಕೊಂಡೇ ಹೋಗುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT