ರಾಜಕೀಯ

ಸಿದ್ದರಾಮಯ್ಯ ಆಪ್ತ ಕಾಂಗ್ರೆಸ್ ನ 2 ಶಾಸಕರ ರಾಜೀನಾಮೆ ಸಲ್ಲಿಕೆ: ಮತ್ತಿಬ್ಬರು ರಾಜೀನಾಮೆ ಸಲ್ಲಿಸಲು ಸಿದ್ಧ!

Srinivas Rao BV
ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಶಾಸಕರು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. 
ಜು.10 ರಂದು ಸಿದ್ದರಾಮಯ್ಯ ಆಪ್ತ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. 
ಶಾಸಕಿಯರಾದ ಅಂಜಲಿ ನಿಂಬಾಳ್ಕರ್ ಹಾಗೂ ಸೌಮ್ಯ ರೆಡ್ಡಿ ಸಹ ಇನ್ನು ಕೆಲವೇ ಹೊತ್ತಿನಲ್ಲಿ ರಾಜೀನಾಮೆ ನೀಡಲಿದ್ದಾರೆ. 
SCROLL FOR NEXT