ಮುಂಬಯಿ ಪೊಲೀಸರ ವಶಕ್ಕೆ ಡಿಕೆ ಶಿವಕುಮಾರ್ 
ರಾಜಕೀಯ

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಮುಂಬಯಿ ಪೊಲೀಸರ ವಶಕ್ಕೆ

ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ...

ಮುಂಬಯಿ: ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅತೃಪ್ತ ಶಾಸಕರನ್ನು ಭೇಟಿ ಮಾಡಲು ಬೆಳಗ್ಗೆ 8 ಗಂಟೆಯಿಂದ ಡಿಕೆಶಿ ಬಿಗಿ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಬಳಿ ಕಾದು ಕುಳಿತಿದ್ದರು, ಹೋಟೆಲ್ ಮುಂಬಾಗ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ನಿಷೇದಾಜ್ಞೆ ಜಾರಿ ಗೊಳಿಸಿತ್ತು.
ನಿಷೇದಾಜ್ಞೆಯ ನಡುವೆಯೂ  ಹೋಟೆಲ್ ಮುಂದೆ ಕುಳಿತಿದ್ದ ಶಿವಕುಮಾರ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು, ಹೀಗಾಗಿ ಸಚಿವ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ, 
ಕಲಿನಾ ವಿವಿ ವಿಶ್ರಾಂತಿ ಗೃಹಕ್ಕೆ

ಇನ್ನು ಮುಂಬೈ ಪೋಲೀಸರು ವಶಕ್ಕೆ ಪಡೆದಿರುವ ಕರ್ನಾಟಕದ ಸಚಿವ ಡಿಕೆ ಶಿವಕುಮಾರ್ ಮತ್ತು ಇತರೆ ಕಾಂಗ್ರೆಸ್ ಮುಖಂಡರನ್ನು  ಕಲಿನಾ ವಿಶ್ವವಿದ್ಯಾನಿಲಯದ ವಿಶ್ರಾಂತಿ ಗೃಹಕ್ಕೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT