ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಆಪರೇಷನ್ ಹಸ್ತದ ಭೀತಿ: ಬಿಜೆಪಿ ಶಾಸಕರು ರೆಸಾರ್ಟ್ ಗೆ ಶಿಫ್ಟ್ ?

ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ...

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ  ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ.
ಆಪರೇಷನ್ ಹಸ್ತದ ಭಯದಲ್ಲಿರುವ ಬಿಜೆಪಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ, ವಿಧಾನಸಭೆಯಲ್ಲಿ ಸಂತಾಪ ಸೂಚಿಸುತ್ತಿದ್ದ ವೇಳೆಯೇ ಸದನದಿಂದ ಎದ್ದು ಹೊರಟ  ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಕೊಠಡಿಗೆ ತೆರಳಿ ಬಿಜೆಪಿ ಶಾಸಕರ ಜೊತೆ ಸಭೆ ನಡೆಸಿದರು.
ತಮ್ಮ ಶಾಸಕರು ಅಧಿವೇಶನ ಮುಗಿಯುವವರೆಗೂ ಬಿಜೆಪಿ ಶಾಸಕರು ಎಲ್ಲೂ ಹೋಗದಂತೆ ನಿಗಾ ವಹಿಸಲಾಗಿದೆ, ಹೀಗಾಗಿ ಬಿಜೆಪಿ ಶಾಸಕರನ್ನು ಬೆಂಗಳೂರು ಹೊರವಲಯದ ರಮಣಶ್ರೀ ರಾಯಲ್ ಆರ್ಕೇಡ್ ಗೆ ಶಿಫ್ಟ್ ಮಾಡಲಾಗುವುದು ಎಂಬ ವಿಷಯ ಕೇಳಿ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT