ಸಾಂದರ್ಭಿಕ ಚಿತ್ರ 
ರಾಜಕೀಯ

ರೆಸಾರ್ಟ್ ರಾಜಕೀಯ ಮುಂದುವರಿಕೆ; ಸಂಡೇ ಮೂಡ್‍ನಲ್ಲಿ ಶಾಸಕರು

ರಾಜ್ಯದ ರಾಜಕೀಯ ಬಿಕ್ಕಟ್ಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಮೂರೂ ಪಕ್ಷಗಳ ನಾಯಕರು ...

ಬೆಂಗಳೂರು: ರಾಜ್ಯದ ರಾಜಕೀಯ ಬಿಕ್ಕಟ್ಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಮೂರೂ ಪಕ್ಷಗಳ ನಾಯಕರು ರೆಸಾರ್ಟ್‍ನಲ್ಲಿ ತಂಗಿದ್ದು, ಕೆಲವರು ಭಾನುವಾರವಾದ ಇಂದು ದೇವಾಲಯಗಳ ಭೇಟಿ ಮಾಡಿದರೆ, ಇನ್ನು ಕೆಲವು ಶಾಸಕರು ಹೋಟೆಲ್‍ನಲ್ಲೇ ಕಾಲ ಕಳೆಯುತ್ತಿದ್ದಾರೆ.
ನಗರದ ಹೊರವಲಯದ ರಾಜಾನುಕುಂಟೆಯ ರಮಡ ರೆಸಾರ್ಟ್‍ನಲ್ಲಿರುವ ಬಿಜೆಪಿ ಶಾಸಕರು ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಹೋಟೆಲ್‍ನಿಂದ ಹೊರಗೆ ಹೋಗಲು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ಸಮ್ಮತಿಗಾಗಿ ಕಾಯುತ್ತಿದ್ದಾರೆ.
ಸಂಜೆ ನಾಲ್ಕು ಹೊತ್ತಿಗೆ ಯಡಿಯೂರಪ್ಪ ಅವರು ಹೋಟೆಲ್‍ಗೆ ಆಗಮಿಸಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT