ಮಾರ್ಗರೇಟ್ ಆಳ್ವ 
ರಾಜಕೀಯ

ಕೋಟ್ಯಂತರ ರುಪಾಯಿಗಳಿಗೆ ಶಾಸಕರು ಮಾರಾಟವಾಗುತ್ತಿದ್ದಾರೆ: ಮಾರ್ಗರೇಟ್ ಆಳ್ವ

50 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಒಮ್ಮೆಯೂ ರಾಜಕೀಯ ಸಮಗ್ರತೆಯಲ್ಲಿ ಕೊರತೆ ಉಂಟಾಗಿರಲಿಲ್ಲ, ಜನ ಕೆಲವರನ್ನು ಆರಿಸಿ ಅಧಿಕಾರಕ್ಕೆ ...

ಬೆಂಗಳೂರು: 50 ವರ್ಷದ ನನ್ನ ರಾಜಕೀಯ ಜೀವನದಲ್ಲಿ ಒಮ್ಮೆಯೂ ರಾಜಕೀಯ ಸಮಗ್ರತೆಯಲ್ಲಿ  ಕೊರತೆ ಉಂಟಾಗಿರಲಿಲ್ಲ, ಜನ ಕೆಲವರನ್ನು ಆರಿಸಿ ಅಧಿಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ, ಆದರೆ  ಕೆಲವು ಶಾಸಕರು ತಮ್ಮ ನಿಷ್ಠೆಯನ್ನು ಮರೆತು ಮಾರಾಟವಾಗುತ್ತಿದ್ದಾರೆ ಎಂದು ಮಾಜಿ ರಾಜ್ಯಸಭೆ ಸದಸ್ಯೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಸಂಬಂಧ ಪ್ರತಿಕ್ರಿಯಿಸಿರುವ ಅವರು,  ಪ್ರಸ್ತುತ ದಿನಗಳಲ್ಲಿ ರಾಜಕೀಯ ಹಣ ಮತ್ತು ಅಧಿಕಾರದ ಆಟವಾಗಿದೆ, ನಾನು ಗೆದ್ದ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿತ್ತು, ಆದರೆ ನಾನು ಪಕ್ಷ ಮತ್ತ ತತ್ವ ಸಿದ್ದಾಂತಗಳಿಗೆ ಬದ್ದನಾಗಿದ್ದಾನೆ, 
ರಸ್ತೆ ಮಾಡುವಾಗ ಎಂತಹ ಸಾಮಾಗ್ರಿಗಳನ್ನು ಬಯಸಿದ್ದಾರೆ ಎಂಬುದನ್ನು ನೋಡಬಾರದು,  ಏಕೆ ಗುಂಡಿಗಳಾದವು ಎಂಬುದನ್ನು ಗಮನಿಸಬೇಕು ಎಂದು ಆಳ್ವಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯಕ್ಷಗಾನ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: KDA ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೊಟ್ಟ ಸ್ಪಷ್ಟನೆಯೇನು?

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

ಮಹಾಯುತಿಯಲ್ಲಿ ಮತ್ತಷ್ಟು ಬಿರುಕು: ಫಡ್ನವೀಸ್ ನೇತೃತ್ವದ ಸಂಪುಟ ಸಭೆ 'ಬಹಿಷ್ಕರಿಸಿದ' ಶಿಂಧೆ ಸಚಿವರು!

ಆಸ್ಟ್ರೇಲಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ 8 ತಿಂಗಳ ಗರ್ಭಿಣಿ- ಹೊಟ್ಟೆಯಲ್ಲಿದ್ದ ಮಗು ಸಾವು

SCROLL FOR NEXT