ಕೆ.ಆರ್.ರಮೇಶ್ ಕುಮಾರ್ 
ರಾಜಕೀಯ

ನಾಳೆ ವಿಚಾರಣೆಗೆ ಹಾಜರಾಗಿ: ರಾಜ್ಯದ ಅತೃಪ್ತ ಶಾಸಕರಿಗೆ ಸ್ಪೀಕರ್ ಸಮನ್ಸ್ ಜಾರಿ

ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ
ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂಬೈನಲ್ಲಿ ನೆಲೆಯಾಗಿರುವ ಎಲ್ಲಾ ಅತೃಪ್ತ ಶಾಸಕರು ತಮ್ಮ ಕಚೇರಿಯಲ್ಲಿ ಭೇಟಿಯಾಗುವಂತೆ ಸಮನ್ಸ್ ನೀಡಿದ್ದಾರೆ.
ಕಳೆದ ಹದಿನೈದು ದಿನಗಳಿಂದಲೂ ಜೆಂಡಿಎಸ್-ಕಾಂಗ್ರೆಸ್ ನ ಹದಿನೈದು ಶಾಆಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೆಲ್ ನಲ್ಲಿ ನೆಲೆಸಿದ್ದು ರಾಜೀನಾಮೆ ಅಂಗೀಕರಿಸಿ ಎಂದು ಸ್ಪೀಕರ್ ಅವರಿಗೆ ಒತ್ತಡ ಹಾಕುತ್ತಿದ್ದಾರೆ. ಈ ಅತೃಪ್ತ ಶಾಸಕರ ಕಾರಣದಿಂದಾಗಿ ವಿಧಾನಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT