ಸುಪ್ರೀಂ ಕೋರ್ಟ್ 
ರಾಜಕೀಯ

ವಿಶ್ವಾಸಮತದಲ್ಲಿ ಎಚ್ ಡಿಕೆ ಸೋಲು: ಪಕ್ಷೇತರರ ಅರ್ಜಿ ಹಿಂಪಡೆಯಲು 'ಸುಪ್ರೀಂ' ಅನುಮತಿ

ಎಚ್‌ಡಿ ಕುಮಾರಸ್ವಾಮಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಸೋಲುಂಡು ಅಧಿಕಾರದಿಂದ ಕೆಳಗಿಳಿದ ನಂತರ ರಾಜ್ಯದ ಇಬ್ಬರು ಪಕ್ಷೇತರ ಶಾಸಕರಿಗೆ....

ನವದೆಹಲಿ: ಎಚ್‌ಡಿ ಕುಮಾರಸ್ವಾಮಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಸೋಲುಂಡು ಅಧಿಕಾರದಿಂದ ಕೆಳಗಿಳಿದ ನಂತರ ರಾಜ್ಯದ ಇಬ್ಬರು ಪಕ್ಷೇತರ ಶಾಸಕರಿಗೆ ತಮ್ಮ ಅರ್ಜಿಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿದೆ.
ಪಕ್ಷೇತರರಾದ ಮುಳಬಾಗಿಲಿನ ಎಚ್. ನಾಗೇಶ್ ಹಾಗೂ ರಾಣಿಬೆನ್ನೂರಿನ ಆರ್. ಶಂಕರ್ ತಮ್ಮ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ಅನುಮತಿಸಿದೆ.
ಇದಕ್ಕೆ ಮುನ್ನ ವಾದ ಮಂಡಿಸಿದ ಸ್ಪೀಕರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಪಕ್ಷೇತರರು ತಮ್ಮ ಅರ್ಜಿ ಹಿಂಪಡೆಯುವುದಾದರೆ ತಮ್ಮ ಅಭ್ಯಂತರವಿಲ್ಲ ಎಂದು ಕೋರ್ಟ್ ಗೆ ಹೇಳಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನೇತೃತ್ವದ ಪೀಠ ಅರ್ಜಿ ವಿಚಾರಣೆ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT