ಸಂಗ್ರಹ ಚಿತ್ರ 
ರಾಜಕೀಯ

ಅಸ್ಥಿರ ಸರ್ಕಾರ ರಚನೆಗಿಂತ ವಿಧಾನ ಸಭೆ ವಿಸರ್ಜಿಸಿ ಚುನಾವಣೆಗೆ ತೆರಳಿ: ವೈಎಸ್ ವಿ ದತ್ತಾ ಸಲಹೆ

ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.

ಸಾಗರ: ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಲಕಾಲಕ್ಕೆ ಶಾಸಕರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರಗಳನ್ನು ಸೂಚಿಸದಿರುವುದೇ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ನಾಯಕರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕರು ಮುಂಬೈಗೆ ತೆರಳಿದಾಗ ಅವರನ್ನು ಪ್ರಳಯವಾದರೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲವೆಂದು ಸಿದ್ದರಾಮಯ್ಯ ಕಡ್ಡಿ ತುಂಡು ಮಾಡಿದಂತೆ ಸದನದಲ್ಲಿಯೇ ಘೋಷಣೆ ಮಾಡಿರುವುದು ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಮುಳುವಾಯಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Russia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ, ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?

ರಷ್ಯಾದಿಂದ ತೈಲ ಖರೀದಿಸಿ ಭಾರತ ಲಾಭ ಗಳಿಸುತ್ತಿದೆ ಹೇಳಿಕೆ: ಸತ್ಯ ಪರಿಶೀಲಿಸಿ ಬೂಟಾಟಿಕೆ ಎಂದ 'X', ಎಲಾನ್ ಮಸ್ಕ್ ವಿರುದ್ಧ ಪೀಟರ್ ನವರೊ ಸಿಡಿಮಿಡಿ

ಬೆಂಗಳೂರು: 'ರಸ್ತೆ ಗುಂಡಿ'ಗಳನ್ನು ವೀಕ್ಷಿಸಲು ತಮ್ಮ ಬೈಕ್​​ನಲ್ಲಿ ಸಿಟಿ ರೌಂಡ್ ಹೊಡೆದ ಡಿಕೆಶಿ! Video

ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?

ಬಾನು ಮುಷ್ತಾಕ್ ಕನ್ನಡದ ವಿರುದ್ಧ ಮಾತನಾಡಿದ್ದಕ್ಕೆ ಯಾವುದೇ ಸಾಕ್ಷಿಯಿಲ್ಲ, ನಿಸಾರ್ ಅಹ್ಮದ್ ಉದ್ಘಾಟಿಸಿದಾಗೇಕೆ ಮೌನವಾಗಿದ್ದಿರಿ?

SCROLL FOR NEXT