ಸಂಗ್ರಹ ಚಿತ್ರ 
ರಾಜಕೀಯ

ಅಸ್ಥಿರ ಸರ್ಕಾರ ರಚನೆಗಿಂತ ವಿಧಾನ ಸಭೆ ವಿಸರ್ಜಿಸಿ ಚುನಾವಣೆಗೆ ತೆರಳಿ: ವೈಎಸ್ ವಿ ದತ್ತಾ ಸಲಹೆ

ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.

ಸಾಗರ: ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಥಿರ ಸರ್ಕಾರ ರಚನಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಲಕಾಲಕ್ಕೆ ಶಾಸಕರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರಗಳನ್ನು ಸೂಚಿಸದಿರುವುದೇ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ನಾಯಕರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕರು ಮುಂಬೈಗೆ ತೆರಳಿದಾಗ ಅವರನ್ನು ಪ್ರಳಯವಾದರೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲವೆಂದು ಸಿದ್ದರಾಮಯ್ಯ ಕಡ್ಡಿ ತುಂಡು ಮಾಡಿದಂತೆ ಸದನದಲ್ಲಿಯೇ ಘೋಷಣೆ ಮಾಡಿರುವುದು ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಮುಳುವಾಯಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Sydney Bondi Beach Shooting: ಸಿಡ್ನಿ ಕಡಲತೀರದಲ್ಲಿ ಯಹೂದಿಗಳ ನರಮೇಧ; ಮೃತರ ಸಂಖ್ಯೆ 16ಕ್ಕೆ ಏರಿಕೆ

ಕುರ್ಚಿ ಕದನ ನಡುವಲ್ಲೇ ವರಿಷ್ಠರಿಂದ ಭೋಜನಕೂಟ: ಡಿಕೆಶಿ ಭಾಗಿ, ಹಲವರ ಹುಬ್ಬೇರಿಸಿದ ಸಿದ್ದು ಅನುಪಸ್ಥಿತಿ..!

ಶಾಮನೂರು ಯುಗಾಂತ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಖಂಡ್ರೆ ಅಧಿಕಾರ ಸ್ವೀಕಾರ!

T20I ಇತಿಹಾಸದಲ್ಲಿ ಹಾರ್ದಿಕ್ ಪಾಂಡ್ಯ ಐತಿಹಾಸಿಕ ದಾಖಲೆ: ಗರ್ಲ್ ಫ್ರೆಂಡ್ ಮಹಿಕಾ ಪೋಸ್ಟ್ ವೈರಲ್!

2 ವರ್ಷಗಳಲ್ಲಿ ಪಿಲ್ಲರ್‌ ನಿರ್ಮಿಸಲು ಸಾಧ್ಯವಾಗಿಲ್ಲ, ಎರಡು ತಿಂಗಳಲ್ಲಿ ಮ್ಯಾಜಿಕ್‌ ಮಾಡ್ತೀರಾ?: ನಮ್ಮ Metro ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ

SCROLL FOR NEXT