ಸಂಗ್ರಹ ಚಿತ್ರ 
ರಾಜಕೀಯ

ಶಾಸಕರ ಅನರ್ಹತೆ ವಿವಾದ: ಹೈಕೋರ್ಟ್ ಗೆ ದಿನೇಶ್ ಗುಂಡೂರಾವ್ ಕೇವಿಯಟ್

ಅನರ್ಹಗೊಂಡಿರುವ 8 ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದರೆ ತಮಗೆ ನೋಟಿಸ್ ನೀಡಿದ ನಂತರವೇ ಮಧ್ಯಂತರ ಆದೇಶ ಹೊರಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ್ದಾರೆ.

ಬೆಂಗಳೂರು: ಅನರ್ಹಗೊಂಡಿರುವ 8 ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದರೆ ತಮಗೆ ನೋಟಿಸ್ ನೀಡಿದ ನಂತರವೇ ಮಧ್ಯಂತರ ಆದೇಶ ಹೊರಡಿಸುವಂತೆ ಕೋರಿ  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಅನರ್ಹಗೊಂಡ ಶಾಸಕರಾದ ಪ್ರತಾಪ್ ಗೌಡ ಪಾಟೀಲ್, ಬಿ. ಸಿ. ಪಾಟೀಲ್, ಶಿವರಾಮ್ ಹೆಬ್ಬಾರ್, ಎಸ್ .ಟಿ. ಸೋಮಶೇಖರ್ , ಬೈರತಿ ಬಸವರಾಜು, ಆನಂದ್ ಸಿಂಗ್, ರೋಷನ್ ಬೇಗ್ ಹಾಗೂ ಮುನಿರತ್ನ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಪಕ್ಷದಿಂದ ಬಂಡಾಯವೆದ್ದು, ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಹಾಗೂ ವಿಪ್ ಉಲ್ಲಂಘಿಸಿದ 8 ಶಾಸಕರನ್ನು ಅನರ್ಹಗೊಳಿಸುವಂತೆ  ವಿಧಾನಸಭಾ ಸ್ಪೀಕರ್ ಗೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ್ದ ಸ್ಪೀಕರ್ ಜುಲೈ 28 ರಂದು ಈ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT