ಸಿದ್ದರಾಮಯ್ಯ 
ರಾಜಕೀಯ

ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ಸಂಸದರಿಗೆ ಅನ್ಯಾಯ: ಸಿದ್ದರಾಮಯ್ಯ

ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ...

ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹರಿಹಾಯ್ದಿದ್ದಾರೆ.
ಸಂವಿಧಾನ ಕತೃ ಡಾ ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಎಂದರೆ ವಾಸ್ತವವಾಗಿ ದಲಿತರ ಉದ್ದಾರವಾಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ ಎಂದು ಸಿದ್ದರಾಮಯ್ಯ ತಮ್ಮ ಅಸಮಾಧಾನ, ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT