ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಸದ್ಯಕ್ಕೆ ಸಂಪುಟ ವಿಸ್ತರಣೆ ಮಾತ್ರ, ಪುನರ್ರಚನೆ ಇಲ್ಲ: ಸಿದ್ದರಾಮಯ್ಯ

ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳನ್ನು ಸದ್ಯದಲ್ಲಿಯೇ ಭರ್ತಿ ಮಾಡಲಾಗುವುದೇ ಹೊರತು ...

ಬೆಂಗಳೂರು: ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳನ್ನು ಸದ್ಯದಲ್ಲಿಯೇ ಭರ್ತಿ ಮಾಡಲಾಗುವುದೇ ಹೊರತು ಸಂಪುಟ ಪುನರ್ರಚನೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸದ್ಯದಲ್ಲಿಯೇ ಮಾಜಿ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಮಾತುಕತೆ ನಡೆಸಿ ಅವರ ಅಸಮಾಧಾನದ ಬಗ್ಗೆ ಕೇಳಲಾಗುವುದು, ಸಂಪುಟ ಪುನರ್ರಚನೆ ವೇಳೆ ತಮಗೆ ಸಚಿವ ಹುದ್ದೆ ನೀಡಲಾಗುವುದು ಎಂದು ಅವರಿಗೆ ಹೇಳಿದ್ದೆ. ಆದರೆ ನಾವು ಈಗ ಸಂಪುಟ ಪುನರ್ರಚನೆ ಮಾಡುವುದಿಲ್ಲ. ಪುನರ್ರಚನೆ ವೇಳೆ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ದೊರಕಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT