ಬಿಜೆಪಿ ನಾಯಕರುಗಳ ಅಹೋರಾತ್ರಿ ಪ್ರತಿಭಟನೆ 
ರಾಜಕೀಯ

ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕುವ ಅಗತ್ಯವಿಲ್ಲ. ನಾನೇ ಬಹಿರಂಗ ಚರ್ಚೆಗೆ ಸಿದ್ದ ಎಂದು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ ಸಿಎಂ

ಜಿಂದಾಲ್ ಸ್ಟೀಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಖಂಡಿಸಿ ಬಿಜೆಪಿ ನಡೆಸುತ್ತಿರುವ ...

ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಖಂಡಿಸಿ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬೆಳಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕುವ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕುವ ಅಗತ್ಯತೆಯಿಲ್ಲ. ನಾನೇ ಬಹಿರಂಗ ಚರ್ಚೆಗೆ ಸಿದ್ದನಿದ್ದು ಜಿಂದಾಲ್ ಭೂಮಿ ಹಂಚಿಕೆ,ರೈತರ ಸಾಲಮನ್ನ.ಬರದ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ.ತಾವೇ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಿ ಎಂದು ಬಿಜೆಪಿ ನಾಯಕರಿಗೆ ಟ್ವೀಟರ್ ಮೂಲಕ ಸವಾಲು ಹಾಕಿದ್ದಾರೆ.
ಕಳೆದೆರಡು ದಿನಗಳಿಂದ ಆನಂದ್ ರಾವ್ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಈ ಆಹ್ವಾನ ನೀಡಿದ್ದಾರೆ. ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರೊಂದಿಗೆ ಹಲವಾರು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದೇನೆ.ತಮ್ಮ ಪ್ರಶ್ನೆಗಳಿಗೂ ಉತ್ತರ ನೀಡಲು ಸಿದ್ದನಿದ್ದು ತಾವೇ ಸೂಕ್ತ ಸ್ಥಳ ಸಮಯ ನಿಗದಿ ಮಾಡೆ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ