ಸಿದ್ದರಾಮಯ್ಯ 
ರಾಜಕೀಯ

ಉದ್ದದ ನಾಮ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯವಾಗುತ್ತದೆ: ಬಿಜೆಪಿಯವರನ್ನು ಕಿಚಾಯಿಸಿದ ಸಿದ್ದರಾಮಯ್ಯ

ನನಗೆ ಹಣೆ ಮೇಲೆ ನಾಮ(ತಿಲಕ) ಇಟ್ಟವರನ್ನ ಕಂಡರೆ ಭಯವಾಗುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಯನ್ನು ಕಿಚಾಯಿಸಿದ್ದಾರೆ...

ಬಾದಾಮಿ:  ನನಗೆ ಹಣೆ ಮೇಲೆ ನಾಮ(ತಿಲಕ) ಇಟ್ಟವರನ್ನ ಕಂಡರೆ ಭಯವಾಗುತ್ತೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಯನ್ನು ಕಿಚಾಯಿಸಿದ್ದಾರೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕೆಂದೂರು ಕೆರೆಗೆ ನೀರು ತುಂಬಿಸುವ ಯೋಜನೆ ಚಾಲನೆ ನೀಡಿ ಮಾತನಾಡಿದ ಅವರು, ಯಾಕೋ ಗೊತ್ತಿಲ್ಲ ನನಗೆ ಹಣೆಗೆ ಉದ್ದ ನಾಮ ಇಟ್ಟುಕೊಂಡವರನ್ನು ಕಂಡರೆ ಭಯವಾಗುತ್ತದೆ ಎಂದು ಹೇಳಿದ್ದಾರೆ. .
ಪೂಜಾ ಸ್ಥಳಕ್ಕೆ ಆಗಮಿಸುತ್ತಿದಂತೆಯೇ ಗಡಿಬಿಡಿ ಮಾಡಿದ ಅವರು, ‘ಮುಗಿಸಯ್ಯ. ಬೇಗ ಮುಗಿಸಯ್ಯ. ಹೇ ನೀನೇ ಕಾಯಿ ಒಡಿ. ಹೇ ತಾರಯ್ಯ ಇಲ್ಲಿ ಗುದ್ದಲಿ… ಎಂದು ಕಾಮಗಾರಿಗೆ ಚಾಲನೆ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ; ಲೋಕಸಭೆಯಿಂದ TMC ನಾಯಕ ಕಲ್ಯಾಣ್ ಬ್ಯಾನರ್ಜಿ ಅಮಾನತು

ಉಪವಾಸ ಅಂತ್ಯಗೊಳಿಸುವಂತೆ ಸೋನಮ್ ವಾಂಗ್‌ಚುಕ್‌ಗೆ ಪ್ರತಿಪಕ್ಷಗಳ ಸಂಸದರ ನಿಯೋಗ, CJP ಮನವಿ!

'ನನ್ನನ್ನು ಏಕೆ 'ಹಿಂದೂ ವಿರೋಧಿ' ಎಂದು ಬಿಂಬಿಸುತ್ತಿದ್ದೀರಿ? ಹಿಂದುತ್ವಕ್ಕೂ ನನಗೂ ಯಾವುದೇ ಸಂಬಂಧವಿಲ್ಲ': ನಟ ಪ್ರಕಾಶ್ ರಾಜ್

ಭಾಷಣದ ವೇಳೆ ವಿಜಯ್‌ರನ್ನು 'ಚೆಲ್ಲಂ' ಎಂದು ಟೀಕಿಸಿದ್ದ ಪ್ರಕಾಶ್ ರಾಜ್, ನಂತರ 'ಜನನಾಯಗನ್' ಸೆಟ್‌ನಲ್ಲಿ ಆಗಿದ್ದೇನು?

ಅನಂತ್‌ನಾಗ್‌ನಲ್ಲಿ ಉಗ್ರರಿಂದ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಹುತಾತ್ಮ; ಶೋಧ ಕಾರ್ಯಾಚರಣೆ ಆರಂಭ