ಎಂ.ಬಿ ಪಾಟೀಲ್ 
ರಾಜಕೀಯ

ಮನೆಗೆ ಊಟಕ್ಕೆ ಕರೆದು ಗೃಹಸಚಿವರಿಗೆ ಮಾಜಿ ಸಚಿವ ಮಲ್ಲಿಕಾರ್ಜುನ್ ಮಂಗಳಾರತಿ!

ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆ ಆಗಮಿಸಿದ್ದ ಗೃಹ ಸಚಿವ ಎಂಟಿ ಪಾಟೀಲ್ ಅವರನ್ಹು ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ...

ದಾವಣಗೆರೆ:  ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆ ಆಗಮಿಸಿದ್ದ ಗೃಹ ಸಚಿವ ಎಂಟಿ ಪಾಟೀಲ್ ಅವರನ್ಹು ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ವಿಷದ ಸಂಬಂಧ ತಮ್ಮ ತಂದೆ ಶಾಮನೂರು ಶಿವಶಂಕರಪ್ಪ ವಿರುದ್ಧ ಮಾತನಾಡಿದ್ದ ಎಂಬಿ ಪಾಟೀಲ್‌ ಅವರನ್ನು ಮಲ್ಲಿಕಾರ್ಜುನ್‌ ತರಾಟೆಗೆ ತೆಗೆದುಕೊಂಡರು.
ನಾವು ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದೇವೆ, ನೀನು ನನ್ನ ಅಪ್ಪನ ವಿರುದ್ಧ ಮಾತನಾಡುತ್ತೀಯಾ, ನೀನು ಏನೋ ಈಗ ಮಿನಿಸ್ಟರ್ ಆಗಿದ್ದೀಯಾ ಎಂದು ಕ್ಲಾಸ್ ತೆದೆದುಕೊಂಡಿದ್ದಾರೆ. 
ಈ ವೇಳೆ ಮಲ್ಲಿಕಾರ್ಜುನ್ ಅವರನ್ನು ಸಮಾಧಾನ ಪಡಿಸಲು ಪಾಟೀಲ್ ಯತ್ನಿಸಿದರೂ ಅವರು ಸುಮ್ಮನಾಗಿಲಿಲ್ಲ, ಈ ವೇಳೆ ಅಲ್ಲಿ ನೆರೆದಿದ್ದವರನ್ನೆಲ್ಲಾ ಹೊರಗೆ ಕಳುಹಿಸಲಾಯಿತು. ನಂತರ ಮದ್ಯ ಪ್ರವೇಶಿಸಿದ ಶಾಮನೂರು ಶಿವಶಂಕರಲ್ಲಿ ಮಗನನ್ನು ಸಮಾಧಾನ ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT