'ರೈತರ ಆತ್ಮಹತ್ಯೆಗೆ ಅಳಲಿಲ್ಲ, ಯೋಧರ ಸಾವಿಗೆ ಕಣ್ಣೀರಿಲ್ಲ ಚುನಾವಣೆಗೆ ಮಾತ್ರ ಮನೆಮಂದಿಗೆಲ್ಲ ಕಣ್ಣೀರು! ಜನ ಈಗಲೂ ಮರುಳಾಗುವರೇ?' 
ರಾಜಕೀಯ

'ರೈತರ ಆತ್ಮಹತ್ಯೆಗೆ, ಯೋಧರ ಸಾವಿಗೆ ಕಣ್ಣೀರಿಲ್ಲ; ಚುನಾವಣೆಗೆ ಮಾತ್ರ ಕಣ್ಣೀರು! ಜನ ಈಗಲೂ ಮರುಳಾಗುವರೇ?'

ವೇದಿಕೆಯಲ್ಲಿ ಕಣ್ಣೀರಿಡುವ ದೇವೇಗೌಡರ ಕುಟುಂಬ ಸದಸ್ಯರ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.

ಬೆಂಗಳೂರು: ವೇದಿಕೆಯಲ್ಲಿ ಕಣ್ಣೀರಿಡುವ ದೇವೇಗೌಡರ ಕುಟುಂಬ ಸದಸ್ಯರ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. 
ಮಾ.13 ರಂದು ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಿಂದ ಜೆಡಿಎಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುವುದನ್ನು ಘೋಷಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವೇದಿಕೆ ಮೇಲೆ ಕಣ್ಣೀರು ಹಾಕಿದ್ದರು. ಇದೇ ವೇಳೆ ತಂದೆಯವರ ತ್ಯಾಗ ದೊಡ್ಡದು ಎಂದು ರೇವಣ್ಣ ಸಹ ಕಣ್ಣೀರು ಹಾಕಿದ್ದರು. 
ಈ ಘಟನೆ ಬಗ್ಗೆ ಬಿಜೆಪಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ!ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ! ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು! ರಾಜ್ಯದ ಜನ ಈಗಲೂ ಮರುಳಾಗುವರೇ? ಎಂದು ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT