ಹಾಸನದಲ್ಲಿ ವೇದಿಕೆಯಲ್ಲಿ ಕಣ್ಣೀರು ಹಾಕಿದ ಹೆಚ್ ಡಿ ದೇವೇಗೌಡ 
ರಾಜಕೀಯ

ಹಾಸನ ನಂತರ ಇಂದು ಮಂಡ್ಯಕ್ಕೆ ದೇವೇಗೌಡರ ಕಣ್ಣೀರು ಶಿಫ್ಟ್: ಬಿಜೆಪಿ ಟೀಕೆ

ಹಾಸನದಲ್ಲಿ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದಾಗಿ ಅಧಿಕೃತ ...

ಬೆಂಗಳೂರು: ಹಾಸನದಲ್ಲಿ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದಾಗಿ ಅಧಿಕೃತ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸೇರಿದಂತೆ ಅವರ ಕುಟುಂಬ ವೇದಿಕೆಯಲ್ಲಿಯೇ ಕಣ್ಣೀರು ಹಾಕಿದ್ದಕ್ಕೆ ಬಿಜೆಪಿ ಟೀಕೆಯನ್ನು ಗುರುವಾರ ಕೂಡ ಮುಂದುವರಿಸಿದೆ.
ಇಂದು ದೇವೇಗೌಡರು ಮಂಡ್ಯದಲ್ಲಿ ತಮ್ಮ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರ್ ಅವರ ಹೆಸರನ್ನು ಲೋಕಸಭೆ ಚುನಾವಣೆಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ನಿನ್ನೆಯ ಕಣ್ಣೀರಿನ ನಾಟಕ ಇಂದು ಮಂಡ್ಯಕ್ಕೆ ಶಿಫ್ಟ್ ಆಗಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT