ಸಚಿವ ಕೃಷ್ಣ ಭೈರೇಗೌಡ 
ರಾಜಕೀಯ

ಬೆಂಗಳೂರಿನ ಹೊಟೇಲ್ ರೂಂನಲ್ಲಿ ಕೋಟಿ ನಗದು ಪತ್ತೆ: ಸಚಿವ ಕೃಷ್ಣ ಭೈರೇಗೌಡ ರಾಜೀನಾಮೆಗೆ ಬಿಜೆಪಿ ಪಟ್ಟು

ಗಾಂಧಿನಗರದ ಹೊಟೇಲ್ ರೂಂನಿಂದ ವಶಪಡಿಸಿಕೊಳ್ಳಲಾದ ಭಾರೀ ಮೊತ್ತ ರಾಜ್ಯ ರಾಜಕೀಯದಲ್ಲಿ ...

ಬೆಂಗಳೂರು: ಗಾಂಧಿನಗರದ ಹೊಟೇಲ್ ರೂಂನಿಂದ ವಶಪಡಿಸಿಕೊಳ್ಳಲಾದ ಭಾರೀ ಮೊತ್ತ ರಾಜ್ಯ ರಾಜಕೀಯದಲ್ಲಿ ತೀವ್ರ ಅಲ್ಲೋಲ-ಕಲ್ಲೋಲ ಮೂಡಿಸಿದೆ. ಈ ನಗದು ಹಣದ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರ ಪಾತ್ರವಿದ್ದು ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಿಖರ ಮಾಹಿತಿ ಪಡೆದು ನಿನ್ನೆ ಹಠಾತ್ ಆಗಿ ಹೊಟೇಲ್ ಮೇಲೆ ದಾಳಿ ನಡೆಸಿ ಒಂದೂವರೆ ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಱೆ ಯ ಕಾರ್ಯಕಾರಿ ಎಂಜಿನಿಯರ್ ನಾರಾಯಣ ಗೌಡ ಪಾಟೀಲ್ ಅವರಿಗೆ ಸೇರಿದ ಹಣ ಇದು ಎನ್ನಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಇದನ್ನು ಸರ್ಕಾರದ ವಿರುದ್ಧ ಆರೋಪಕ್ಕೆ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT