ಹೆಚ್‍ಡಿ ರೇವಣ್ಣ 
ರಾಜಕೀಯ

ಬಿಜೆಪಿ ಬದಲಿಗೆ ಜೆಡಿಎಸ್‌ಗೆ ಮತ ಹಾಕಿದ್ರೆ ದಕ್ಷಿಣ ಕನ್ನಡ ಫಸ್ಟ್ ಬರ್ತಿತ್ತು!

ಜೆಡಿಎಸ್‌ ಬದಲಿಗೆ ಬಿಜೆಪಿಗೆ ಮತ ಹಾಕಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ 5ನೇ ಸ್ಥಾನಕ್ಕೆ ಕುಸಿದಿದೆ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಜೆಡಿಎಸ್‌ ಬದಲಿಗೆ ಬಿಜೆಪಿಗೆ ಮತ ಹಾಕಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ 5ನೇ ಸ್ಥಾನಕ್ಕೆ ಕುಸಿದಿದೆ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.
ಹಾಸನ ಮೊದಲ ಸ್ಥಾನ ಪಡೆದಿದೆ. ರಾಮನಗರ ದ್ವಿತೀಯ ಸ್ಥಾನ ಪಡೆದಿದೆ. ಇದರಲ್ಲಿ ದೇವೇಗೌಡ ಪಾತ್ರವೂ ಇದೆ. ನನ್ನ ಪತ್ನಿ ಭವಾನಿಯ ಪಾತ್ರವೂ ಇದೆ. ರೋಹಿಣಿ ಸಿಂಧೂರಿ ಅವರ ಕೊಡುಗೆ ಏನೂ ಇಲ್ಲ. ನಾನು ಸಚಿವನಾದ ಬಳಿಕ ಎರಡು ಮಿಟಿಂಗ್ ಗಳನ್ನು ಕರೆದಿದ್ದ ಎಂದರು.
ಇನ್ನು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಾಸನ ಪ್ರಥಮ ಸ್ಥಾನ ಪಡೆದ ಬಳಿಕ ಸಚಿವ ರೇವಣ್ಣ ಅವರ ಲಿಂಬೆ ಹಣ್ಣಿನ ಪ್ರಭಾವದಿಂದ ಎಂದು ಸಾಮಾಜಿಕ ತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamilnadu & West Bengal Election 2026 Live Updates | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ. 56.81, ಪಶ್ಚಿಮ ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

2025-26ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ: ಶೇ.91.1 ರಷ್ಟು ತೇರ್ಗಡೆ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್- ಕಲಬುರಗಿ ಲಾಸ್ಟ್!

AI ಸೇವೆಗಳಲ್ಲಿ ಕೂಡ ಪ್ರೈಸ್ ವಾರ್ ಗೆ ಮುನ್ನುಡಿ ಬರೆಯುತ್ತಿದೆ ಚೀನಾ! (ಹಣಕ್ಲಾಸು)

ಚೀನಾ, ಭಾರತ ಅಥವಾ ಇನ್ಯಾವುದೋ ನರಕದಿಂದ ಬಂದು ಜನ್ಮಸಿದ್ಧ ಪೌರತ್ವ ಪಡೀತಾರೆ- ನಿರೂಪಕ ಸೀವೇಜ್ sorry ಸ್ಯಾವೇಜ್ ಟೀಕೆಗೆ ಧ್ವನಿಗೂಡಿಸಿದ ಟ್ರಂಪ್!

NATO ಪೈಕಿ ಕೆಲವು ಹಠಮಾರಿಯಾದರೆ ಇನ್ನೂ ಕೆಲವು ಒಳ್ಳೆಯ ರಾಷ್ಟ್ರಗಳಿವೆ; ಕೆಟ್ಟ ರಾಷ್ಟ್ರಗಳಿಗೆ ಶಿಕ್ಷೆ- ಟ್ರಂಪ್ ಹೊಸ ವರಸೆ!

SCROLL FOR NEXT