ಬೇಳೂರು ಗೋಪಾಲಕೃಷ್ಣ 
ರಾಜಕೀಯ

ಲೋಕಸಭೆ ಫಲಿತಾಂಶದ ನಂತರ ಬಿ.ಎಲ್ ಸಂತೋಷ್ ಬಿಜೆಪಿ ರಾಜ್ಯಾಧ್ಯಕ್ಷ: ಬಿಎಸ್ ವೈ-ಶೋಭಾ ಮೂಲೆಗುಂಪು- ಬೇಳೂರು

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಮೇಲೆ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗೆ ಸರಿಸಿ, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ...

ಶಿವಮೊಗ್ಗ: ಲೋಕಸಭಾ ಚುನಾವಣೆ ಫಲಿತಾಂಶ ಬಂದ ಮೇಲೆ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗೆ ಸರಿಸಿ, ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರನ್ನು ಕೂರಿಸಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ  ಹೇಳಿದ್ದಾರೆ.
ಈ ಬಗ್ಗೆ ಈಗಾಗಲೇ ಬಿಜೆಪಿಯ ಕೇಂದ್ರ ನಾಯಕರು ಸುಳಿವು ನೀಡಿದ್ದಾರೆ. ಹೈ ಕಮಾಂಡ್ ಮಟ್ಟದಲ್ಲಿ ಸಂತೋಷ್ ಅವರಿಗೆ ಪ್ರಭಾವ ಇದ್ದು, ಅವರೇ ಕರ್ನಾಟಕದಲ್ಲಿ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರ ಶಕ್ತಿ ಕುಂದುತ್ತಿದ್ದಂತೆಯೇ ಶೋಭಾ ಕರಂದ್ಲಾಜೆ ಅವರ ಆಟ ಮುಗಿಯುತ್ತದೆ. ಉಮೇಶ್ ಕತ್ತಿ, ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ಆಯನೂರು ಮಂಜುನಾಥ್ ಅವರೆಲ್ಲ ಸರ್ಕಾರ ಬೀಳುತ್ತದೆ ಎಂಬ ಭ್ರಮೆಯಲ್ಲಿ ಇದ್ದಾರೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT