ಸುಮಲತಾ ಅಂಬರೀಷ್ 
ರಾಜಕೀಯ

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ ಹಾಕಿದ್ದ ಮೊದಲ ಮತವೇ ಅಸಿಂಧು!

ಸುಮಲತಾ ಅಂಬರೀಷ್ ಗೆ ಹಾಕಿದ್ದ ಮೊದಲ ಅಂಚೆ ಮತವನ್ನು ಅಸಿಂಧುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಬೆಂಗಳೂರು: ಸುಮಲತಾ ಅಂಬರೀಷ್ ಗೆ ಹಾಕಿದ್ದ ಮೊದಲ ಅಂಚೆ ಮತವನ್ನು ಅಸಿಂಧುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.  
ಮಂಡ್ಯ ಮೂಲದ ಸಿರ್ ಪಿಎಫ್ ಯೋಧನೊಬ್ಬ ಲೋಕಸಭೆಯ ಚುನಾವಣೆಯ ಮತದಾನ ಹಾಕಿ ನಂತರ ಮತದಾನ ಮಾಡಿದ ಫೊಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು, ಸದ್ಯ ಫೋಟೋ ವೈರಲ್ ಆಗಿತ್ತು.
ಸಿಆರ್ ಪಿಎಫ್ ಸೇನೆಯ ಯೋಧ ರಾಜನಾಯಕ ಎಂಬುವವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣದಿಂದ ಸ್ಪರ್ಧಿಸಿರುವ ಸುಮಲತಾ ಅಂಬರೀಷ್ ಗೆ ವೋಟ್ ಮಾಡಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಇದಕ್ಕೆ ಸಂಬಂಧಪಟ್ಟಂತೆ ಮಂಡ್ಯ ಮೂಲದ ವಕೀಲರಾದ ಕಿರಣ್‌ ಅವರು ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು, ದೂರನ್ನು ಪರೀಶಿಲನೆ ನಡೆಸಿದ ಆಯೋಗ ಮತದಾನದ ಗೌಪ್ಯತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಆಯೋಗಕ್ಕೆ ಮೇ 23ರಂದು ನಡೆಯುವ ಮತ ಏಣಿಕೆ ವೇಳೆಯಲ್ಲಿ ಯೋಧ ರಾಜನಾಯಕ ಅವರ ಪೊಸ್ಟಲ್‌ ಮತವನ್ನು ಗಣನೆಗೆ ತೆಗೆದುಕೊಳ್ಳಬಾರದು ಎಂದು ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ