ರಾಜೀವ್ ಗಾಂಧಿ 
ರಾಜಕೀಯ

ಗೋಡ್ಸೆ ಕೊಂದಿದ್ದು ಒಬ್ಬರನ್ನ, ರಾಜೀವ್ ಕೊಂದಿದ್ದು 17 ಸಾವಿರ ಜನರನ್ನು: ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?

ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್​ ಹಾಸನ್ ನೀಡಿದ ಹೇಳಿಕೆ ..

ಬೆಂಗಳೂರು: ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್​ ಹಾಸನ್ ನೀಡಿದ ಹೇಳಿಕೆ ರಾಷ್ಟ್ರವ್ಯಾಪಿ ಹೊಸ ಕಿಚ್ಚು ಹಚ್ಚಿದೆ. 
'ನಾಥೂರಾಮ್ ಗೋಡ್ಸೆಗಿಂತ ರಾಜೀವ್ ಗಾಂಧಿ ಮಹಾಕ್ರೂರಿ' ಎಂದು 'ಚೌಕಿದಾರ್' ನಳಿನ್​ ಕುಮಾರ್​ ಕಟೀಲ್​ ಅವರು ಟ್ವೀಟ್​ ಮಾಡಿ, ವಿವಾದ, ಚರ್ಚೆಗೆ ನಾಂದಿ ಹಾಡಿದ್ದಾರೆ. 
ಗಾಂಧಿಯನ್ನು ಕೊಂದ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾಧ್ಯ? ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? . 
ನಳೀನ್ ಅವರ ಟ್ವೀಟ್ ಗೆ ಕಾಂಗ್ರೆಸ್ಸಿಗರಿಂದ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯರು ಕ್ಷೇತ್ರದ ಸಮಸ್ಯೆ ಬಗ್ಗೆ ಮೊದಲು ಗಮನಹರಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT