ರಾಜೀವ್ ಗಾಂಧಿ 
ರಾಜಕೀಯ

ಗೋಡ್ಸೆ ಕೊಂದಿದ್ದು ಒಬ್ಬರನ್ನ, ರಾಜೀವ್ ಕೊಂದಿದ್ದು 17 ಸಾವಿರ ಜನರನ್ನು: ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?

ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್​ ಹಾಸನ್ ನೀಡಿದ ಹೇಳಿಕೆ ..

ಬೆಂಗಳೂರು: ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್​ ಹಾಸನ್ ನೀಡಿದ ಹೇಳಿಕೆ ರಾಷ್ಟ್ರವ್ಯಾಪಿ ಹೊಸ ಕಿಚ್ಚು ಹಚ್ಚಿದೆ. 
'ನಾಥೂರಾಮ್ ಗೋಡ್ಸೆಗಿಂತ ರಾಜೀವ್ ಗಾಂಧಿ ಮಹಾಕ್ರೂರಿ' ಎಂದು 'ಚೌಕಿದಾರ್' ನಳಿನ್​ ಕುಮಾರ್​ ಕಟೀಲ್​ ಅವರು ಟ್ವೀಟ್​ ಮಾಡಿ, ವಿವಾದ, ಚರ್ಚೆಗೆ ನಾಂದಿ ಹಾಡಿದ್ದಾರೆ. 
ಗಾಂಧಿಯನ್ನು ಕೊಂದ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾಧ್ಯ? ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? . 
ನಳೀನ್ ಅವರ ಟ್ವೀಟ್ ಗೆ ಕಾಂಗ್ರೆಸ್ಸಿಗರಿಂದ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯರು ಕ್ಷೇತ್ರದ ಸಮಸ್ಯೆ ಬಗ್ಗೆ ಮೊದಲು ಗಮನಹರಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT