ಕುಸಮಾವತಿ ಶಿವಳ್ಳಿ ಮತ್ತು ಅವಿನಾಶ್ ಜಾಧವ್ 
ರಾಜಕೀಯ

ವಿಧಾನಸಭೆ ಉಪ ಚುನಾವಣೆ: ಕುಂದಗೋಳದಲ್ಲಿ ಕುಸಮಾ ಶಿವಳ್ಳಿ ಓಟ; ಚಿಂಚೋಳಿಯಲ್ಲಿ ಜಾಧವ್ ನಾಗಾಲೋಟ

ಕುಂದಗೋಳ ವಿಧಾನಸಭೆ ಉಪಚುನಾವಣೆ ಮೊದಲ ಹಂತದ ಮತ ಎಣಿಕೆ ನಡೆಯುತ್ತಿದ್ದು ಈವರೆಗಿನ ಎಣಿಕೆಯಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಮುನ್ನಡೆ ...

ಬೆಂಗಳೂರು:  ಕುಂದಗೋಳ ವಿಧಾನಸಭೆ ಉಪಚುನಾವಣೆ ಮೊದಲ ಹಂತದ ಮತ ಎಣಿಕೆ ನಡೆಯುತ್ತಿದ್ದು ಈವರೆಗಿನ ಎಣಿಕೆಯಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಒಟ್ಟು 17 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಆದರೆ, ವಿದ್ಯುತ್​ಸ್ಥಗಿತಗೊಂಡು ತಾತ್ಕಾಲಿಕವಾಗಿ ಎಣಿಕೆ ಕಾರ್ಯವೂ ನಿಂತುಹೋಗಿದೆ.
ಕಲಬುರಗಿಯ ಚಿಂಚೋಳಿ ಉಪಚುನಾವಣೆಯ ಮತ ಎಣಿಕೆಯೂ ಪ್ರಾರಂಭವಾಗಿದ್ದು ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್​ 2291 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಒಟ್ಟು 14 ಅಂಚೆ ಮತಗಳಲ್ಲಿ 7 ಮತಗಳು ತಿರಸ್ಕೃತಗೊಂಡಿವೆ. ಬಿಜೆಪಿಗೆ 5 ಮತ, ಕಾಂಗ್ರೆಸ್​ಗೆ 2 ಮತಗಳು ದೊರೆತಿವೆ. ಚಿಂಚೋಳಿ  ಮತ್ತು ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಮೈತ್ರಿ ಪಕ್ಷಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT