ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಚಾಮರಾಜನಗರ: ಪ್ರಸಾದ್ ಗೆಲುವಿನಲ್ಲಿ ವೀರಪ್ಪನ್ ಮಾಜಿ ಸಹಚರರ ಕುಟುಂಬ ನಿರ್ಣಾಯಕ ಪಾತ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್  ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಚಾಮರಾಜನ ನಗರ ಕ್ಷೇತ್ರದ ದಲಿತ ನಾಯಕನ ಗೆಲುವಿನಲ್ಲಿ ಸಣ್ಣದೊಂದು ಸಮುದಾಯದ ನಿರ್ಣಾಯಕ ಪಾತ್ರ ವಹಿಸಿದೆ.ಕೆಲವು ದಶಕಗಳ ಹಿಂದೆ ಈ ಪ್ರದೇಶದಲ್ಲಿ ಭಯ ಭೀತಿ ಹುಟ್ಟಿಸುತ್ತಿದ್ದ ದಂತ ಚೋರ ವೀರಪ್ಪನ್ ಮಾಜಿ ಸಹಚರರು ಹಿನ್ನೆಡೆಯಲ್ಲಿದ್ದ ಶ್ರೀನಿವಾಸ್ ಪ್ರಸಾದ್ ಕೈ ಹಿಡಿದಿದ್ದಾರೆ.

ವೀರಪ್ಪನ್ ನ ಸುಮಾರು 100 ಮಾಜಿ ಸಹಚರರು ಹಾಗೂ ಅವರ ಕುಟುಂಬದವರು ಈ ಬಾರಿ ಪ್ರಸಾದ್ ಅವರಿಗೆ ಮತ ಚಲಾಯಿಸಿದ್ದು, ಪ್ರಸಾದ್ ಅವರಿಗೆ ಧನ್ಯವಾದ ಆರ್ಪಿಸಿದ್ದಾರೆ.ಅಷ್ಟಕ್ಕೂ ಪ್ರಸಾದ್ ಗೆ ಮತ ಹಾಕಲು ಕಾರಣವೇನು ಎಂಬುದಕ್ಕೆ ಇಲ್ಲಿದೆ ಮಾಹಿತಿ.

1999ರಲ್ಲಿ ಶ್ರೀನಿವಾಸ್ ಪ್ರಸಾದ್ ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ 12 ಮಹಿಳೆಯರು ಸೇರಿದಂತೆ ಸುಮಾರು 140 ಜನರ ಮೇಲೆ  ರಾಜ್ ಕುಮಾರ್ ಪ್ರತಿಮೆ ಅಪಹರಣ, ಪೊಲೀಸರ ಕೊಲೆ ಮತ್ತಿತರ ಆರೋಪದಡಿಯಲ್ಲಿ ಟಾಡಾ ಕೇಸ್ ದಾಖಲಿಸಿ, ಹೈಕೋರ್ಟ್ ನಿಂದ ಸ್ಥಾಪಿಸಲಾಗಿದ್ದ ಟಾಡಾ ನ್ಯಾಯಾಲಯಕ್ಕೆ ಪ್ರತಿನಿತ್ಯ ಅಲೆಯುವಂತೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Cyclone 'Montha'- ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ

ಕುರ್ಚಿ ಕದನ: ಡಿಕೆಶಿ ಹತ್ತಿಕ್ಕಲು ಸಿದ್ದು ಗೇಮ್ ಪ್ಲಾನ್; CM ಹುದ್ದೆಗೆ ಮುನಿಯಪ್ಪ ಹೆಸರು ಕೇಳಿಬರಲು ಕಾರಣವೇನು?

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಥೂ ಏನ್ ಗುರು.. ಆಗ ಅಶ್ವಿನಿ ಗೌಡ.. ಈಗ ಗಿಲ್ಲಿ.. ಕ್ಯಾಪ್ಟನ್ ಗೆ ಬೆಲೆನೇ ಇಲ್ಲ..: ರಘು ಫುಲ್ ರೋಸ್ಟ್ Video

SCROLL FOR NEXT