ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಚಾಮರಾಜನಗರ: ಪ್ರಸಾದ್ ಗೆಲುವಿನಲ್ಲಿ ವೀರಪ್ಪನ್ ಮಾಜಿ ಸಹಚರರ ಕುಟುಂಬ ನಿರ್ಣಾಯಕ ಪಾತ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್  ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಚಾಮರಾಜನ ನಗರ ಕ್ಷೇತ್ರದ ದಲಿತ ನಾಯಕನ ಗೆಲುವಿನಲ್ಲಿ ಸಣ್ಣದೊಂದು ಸಮುದಾಯದ ನಿರ್ಣಾಯಕ ಪಾತ್ರ ವಹಿಸಿದೆ.ಕೆಲವು ದಶಕಗಳ ಹಿಂದೆ ಈ ಪ್ರದೇಶದಲ್ಲಿ ಭಯ ಭೀತಿ ಹುಟ್ಟಿಸುತ್ತಿದ್ದ ದಂತ ಚೋರ ವೀರಪ್ಪನ್ ಮಾಜಿ ಸಹಚರರು ಹಿನ್ನೆಡೆಯಲ್ಲಿದ್ದ ಶ್ರೀನಿವಾಸ್ ಪ್ರಸಾದ್ ಕೈ ಹಿಡಿದಿದ್ದಾರೆ.

ವೀರಪ್ಪನ್ ನ ಸುಮಾರು 100 ಮಾಜಿ ಸಹಚರರು ಹಾಗೂ ಅವರ ಕುಟುಂಬದವರು ಈ ಬಾರಿ ಪ್ರಸಾದ್ ಅವರಿಗೆ ಮತ ಚಲಾಯಿಸಿದ್ದು, ಪ್ರಸಾದ್ ಅವರಿಗೆ ಧನ್ಯವಾದ ಆರ್ಪಿಸಿದ್ದಾರೆ.ಅಷ್ಟಕ್ಕೂ ಪ್ರಸಾದ್ ಗೆ ಮತ ಹಾಕಲು ಕಾರಣವೇನು ಎಂಬುದಕ್ಕೆ ಇಲ್ಲಿದೆ ಮಾಹಿತಿ.

1999ರಲ್ಲಿ ಶ್ರೀನಿವಾಸ್ ಪ್ರಸಾದ್ ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ 12 ಮಹಿಳೆಯರು ಸೇರಿದಂತೆ ಸುಮಾರು 140 ಜನರ ಮೇಲೆ  ರಾಜ್ ಕುಮಾರ್ ಪ್ರತಿಮೆ ಅಪಹರಣ, ಪೊಲೀಸರ ಕೊಲೆ ಮತ್ತಿತರ ಆರೋಪದಡಿಯಲ್ಲಿ ಟಾಡಾ ಕೇಸ್ ದಾಖಲಿಸಿ, ಹೈಕೋರ್ಟ್ ನಿಂದ ಸ್ಥಾಪಿಸಲಾಗಿದ್ದ ಟಾಡಾ ನ್ಯಾಯಾಲಯಕ್ಕೆ ಪ್ರತಿನಿತ್ಯ ಅಲೆಯುವಂತೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!