ಯಡಿಯೂರಪ್ಪ 
ರಾಜಕೀಯ

ತಾಕತ್ತಿದ್ದರೆ ಚುನಾವಣೆ ಎದುರಿಸಿ: ಸಿದ್ದರಾಮಯ್ಯಗೆ ಸಿಎಂ ಯಡಿಯೂರಪ್ಪ ಸವಾಲು

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯರೇ ಕಾರಣ. ಧರ್ಮಸ್ಥಳದಶಾಂತಿವನದದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸುವ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ. ಅವರು ಯಾವ ಪಕ್ಷ ಸೇರುತ್ತಾರೆ ಎಂಬುದು ಗೊತ್ತಿಲ್ಲ. ಉಪಚುನಾವಣೆಗೆ ಅವರ ಸ್ಪರ್ಧೆ ಬಗ್ಗೆಯೂ ತಮಗೆ ತಿಳಿದಿಲ್ಲ ಎಂದರು.

ಇತ್ತೀಚೆಗಷ್ಟೇ ಸಿಎಂ ಯಡಿಯೂರಪ್ಪ ಆಪರೇಷನ್ ಕಮಲದ ಬಗ್ಗೆ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಬಿಜೆಪಿ ಕೋರ್ ಕಮಿಟಿ ಸಭೆ ವೇಳೆ ಅನರ್ಹರು ಕೈಜೋಡಿಸದಿದ್ದರೆ ನಾವು ಇನ್ನೂ ಮೂರೂವರೆ ವರ್ಷ ವಿರೋಧ ಪಕ್ಷದಲ್ಲಿ ಕೂರಬೇಕಿತ್ತು ಎಂದು ಮಾತನಾಡಿರುವುಡು ಆಡಿಯೋದಲ್ಲಿ ರೆಕಾರ್ಡ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್.ಕೆ. ಅಡ್ವಾಣಿ, ಮನೀಶ್ ಸಿಸೋಡಿಯಾ ಸೇರಿದಂತೆ ದೆಹಲಿಯ 33.13 ಲಕ್ಷ ಮತದಾರರಿಗೆ SIR ನೋಟಿಸ್‌!

ವಾರಣಾಸಿ ಎನ್‌ಕೌಂಟರ್‌ನಲ್ಲಿ 30 ಲಕ್ಷ ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಹತ್ಯೆ!

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ನಿಂದ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ!

ಸಲ್ಮಾನ್ ಖಾನ್ ದ್ವಂದ ನಿಲುವುಳ್ಳ ಮೂರ್ಖ: 'ಬಿಗ್ ಬಾಸ್ ಮಾಜಿ ಸ್ಪರ್ಧಿ' ಸೋಫಿಯಾ ಹಯಾತ್ ಕಿಡಿ!

ರಣಜಿ ಟ್ರೋಫಿ 2026-27: ಹೈದರಾಬಾದ್ ತಂಡದ ನಾಯಕರಾಗಿ ಮೊಹಮ್ಮದ್ ಸಿರಾಜ್ ನೇಮಕ!