ಕಾಂಗ್ರೆಸ್ ನಾಯಕರು 
ರಾಜಕೀಯ

ರಾಜ್ಯಾದ್ಯಂತ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನ ಆಚರಿಸಲು ಕೆಪಿಸಿಸಿ ನಿರ್ಧಾರ

ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ಹೆಸರನ್ನು ಅಳಿಸಿಹಾಕಲು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಗ್ರಗಣ್ಯ ನಾಯಕನ ಅಸ್ತಿತ್ವ ಕಾಪಾಡಲು ಸಕಲ ಪ್ರಯತ್ನದಲ್ಲಿ ನಿರತವಾಗಿದೆ

ಬೆಂಗಳೂರು: ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ಹೆಸರನ್ನು ಅಳಿಸಿಹಾಕಲು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಗ್ರಗಣ್ಯ ನಾಯಕನ ಅಸ್ತಿತ್ವ ಕಾಪಾಡಲು ಸಕಲ ಪ್ರಯತ್ನದಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ನೆಹರು ಜನ್ಮದಿನಾಚರಣೆಯನ್ನು ರಾಜ್ಯಾದ್ಯಂತ ವೈಭವದಿಂದ ಆಚರಿಸಲು ಕೆಪಿಸಿಸಿ ನಿರ್ಧರಿಸಿದೆ.

ಬರಲಿರುವ ನ. 14 ನೆಹರು ಅವರ 130ನೇ ಜನ್ಮದಿನ. ಮಕ್ಕಳ ದಿನವಾಗಿ ಆಚರಿಸುವ ನೆಹರು ಜನ್ಮ ದಿನ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಚರಿಸಲು ತೀರ್ಮಾನಿಸಿದೆ. 

ಸ್ವಾತಂತ್ರ್ಯೋತ್ತರ ಭಾರತ ನಿರ್ಮಾತೃ ನೆಹರು ಅವರ ವ್ಯಕ್ತಿತ್ವವನ್ನು ಬಿಜೆಪಿ ಅವಹೇಳನಕಾರಿಯಾಗಿ ಬಿಂಬಿಸುತ್ತಿದೆ.ಹೀಗಾಗಿ ಜನರಿಗೆ ನೆಹರು ಬಗ್ಗೆ ತಿಳಿಸಲು ಅದ್ದೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT