ಕಾಂಗ್ರೆಸ್ ನಾಯಕರು 
ರಾಜಕೀಯ

ರಾಜ್ಯಾದ್ಯಂತ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮ ದಿನ ಆಚರಿಸಲು ಕೆಪಿಸಿಸಿ ನಿರ್ಧಾರ

ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ಹೆಸರನ್ನು ಅಳಿಸಿಹಾಕಲು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಗ್ರಗಣ್ಯ ನಾಯಕನ ಅಸ್ತಿತ್ವ ಕಾಪಾಡಲು ಸಕಲ ಪ್ರಯತ್ನದಲ್ಲಿ ನಿರತವಾಗಿದೆ

ಬೆಂಗಳೂರು: ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ಹೆಸರನ್ನು ಅಳಿಸಿಹಾಕಲು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಗ್ರಗಣ್ಯ ನಾಯಕನ ಅಸ್ತಿತ್ವ ಕಾಪಾಡಲು ಸಕಲ ಪ್ರಯತ್ನದಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿ ನೆಹರು ಜನ್ಮದಿನಾಚರಣೆಯನ್ನು ರಾಜ್ಯಾದ್ಯಂತ ವೈಭವದಿಂದ ಆಚರಿಸಲು ಕೆಪಿಸಿಸಿ ನಿರ್ಧರಿಸಿದೆ.

ಬರಲಿರುವ ನ. 14 ನೆಹರು ಅವರ 130ನೇ ಜನ್ಮದಿನ. ಮಕ್ಕಳ ದಿನವಾಗಿ ಆಚರಿಸುವ ನೆಹರು ಜನ್ಮ ದಿನ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಚರಿಸಲು ತೀರ್ಮಾನಿಸಿದೆ. 

ಸ್ವಾತಂತ್ರ್ಯೋತ್ತರ ಭಾರತ ನಿರ್ಮಾತೃ ನೆಹರು ಅವರ ವ್ಯಕ್ತಿತ್ವವನ್ನು ಬಿಜೆಪಿ ಅವಹೇಳನಕಾರಿಯಾಗಿ ಬಿಂಬಿಸುತ್ತಿದೆ.ಹೀಗಾಗಿ ಜನರಿಗೆ ನೆಹರು ಬಗ್ಗೆ ತಿಳಿಸಲು ಅದ್ದೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!