ಕೆಬಿ ಕೋಳಿವಾಡ 
ರಾಜಕೀಯ

ಇದು ನನ್ನ ಕೊನೆಯ ಚುನಾವಣೆ,ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ :ಕೆ.ಬಿ.ಕೋಳಿವಾಡ

ಈ ಉಪಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದ್ದು, ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಗೆಲುವಿನ ಮೂಲಕ ನನಗೆ ಬಿಳ್ಕೋಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ರಾಣೆ ಬೆನ್ನೂರು..

ರಾಣೆಬೆನ್ನೂರು: ಈ ಉಪಚುನಾವಣೆ ನನ್ನ ಕೊನೆಯ ಚುನಾವಣೆಯಾಗಿ ದ್ದು,ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಗೆಲುವಿನ ಮೂಲಕ ನನಗೆ ಬಿಳ್ಕೋಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ರಾಣೆ ಬೆನ್ನೂರು ಕ್ಷೇತ್ರದ ಕಾಂಗ್ರೆ ಸ್ ಅಭ್ಯರ್ಥಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮತದಾರರಲ್ಲಿ ಮಾಡಿಕೊಂಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಳೆದ ಐವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು,ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.ಅದು ಕ್ಷೇತ್ರದ ಜನರಿಗೂ ತಿಳಿದಿದೆ.ಸದ್ಯ ರಾಜಕೀಯ ನಿವೃತ್ತಿ ಅಂಚಿನಲ್ಲಿದ್ದೇನೆ.ಇದೊಂದು ಬಾರಿ ನನ್ನ ಗೆಲ್ಲಿಸಿ,ಮತದಾರರು ನನ್ನ ಕೈ ಹಿಡಿಯಬೇಕು ಎಂದು ಅವರು ಮನವಿ ಮಾಡಿದರು.

ಕಳೆದ ಐವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅದು ಕ್ಷೇತ್ರದ ಜನರಿಗೂ ತಿಳಿದಿದೆ. ಸದ್ಯ ರಾಜಕೀಯ ನಿವೃತ್ತಿ ಅಂಚಿನಲ್ಲಿದ್ದೇನೆ. ಇದೊಂದು ಬಾರಿ ನನ್ನ ಗೆಲ್ಲಿಸಿ, ಮತದಾರರು ನನ್ನ ಕೈ ಹಿಡಿಯಬೇಕು ಎಂದು ಮಾಜಿ ಸ್ಪೀಕರ್​ ಮನವಿ ಮಾಡಿದರು.

ನಾನು ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ. ಇದು ನನ್ನ ಕೊನೆ ಚುನಾವಣೆ. ಮುಂದೆ ಮಗನಿಗೆ ಟಿಕೆಟ್ ಬೇಕೆಂದು ಬಯಸುತ್ತೇನೆ. ಮುಂದೆ ಪುತ್ರ ಪ್ರಕಾಶ್​​ ಕೋಳಿವಾಡ ಬರುತ್ತಾರೆ. ಈಗಲೂ ಸಾರ್ವತ್ರಿಕ ಚುನಾವಣೆ ಅಲ್ಲಗಳೆಯಲು ಆಗಲ್ಲ. ಉಪ ಚುನಾವಣೆ ಫಲಿತಾಂಶದ ನಂತರ ನೋಡೋಣ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT