ಅಶೋಕ್ ಪೂಜಾರಿ, ಲಖನೌ, ರಮೇಶ್ ಜಾರಕಿಹೊಳಿ 
ರಾಜಕೀಯ

ಅತೃಪ್ತ ಬಿಜೆಪಿ ಮುಖಂಡನಿಗೆ ಜೆಡಿಎಸ್ ಗಾಳ,ಗೋಕಾಕ್ ನಿಂದ ಅಶೋಕ್ ಪೂಜಾರಿ ಕಣಕ್ಕೆ 

ಬೆಳಗಾವಿ ಭಾಗದಲ್ಲಿ ಜಾತ್ಯತೀತ ಜನತಾ ದಳಕ್ಕೆ ಬುನಾದಿ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಅಸಮಾಧಾನಿತ ನಾಯಕರನ್ನು ಜೆಡಿಎಸ್ ಗಾಳ ಹಾಕಿದೆ. 

ಬೆಳಗಾವಿ: ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. 

ಬೆಳಗಾವಿ ಭಾಗದಲ್ಲಿ ಜಾತ್ಯತೀತ ಜನತಾ ದಳಕ್ಕೆ ಬುನಾದಿ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಅಸಮಾಧಾನಿತ ನಾಯಕರನ್ನು ಜೆಡಿಎಸ್ ಗಾಳ ಹಾಕಿದೆ. 

ಬಿಜೆಪಿ, ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿತರಾಗಿ ಟಿಕೆಟ್ ಗಿಟ್ಟಿಸಿಕೊಳ್ಳಲಾಗದೆ ಪಕ್ಷೇತರನಾಗಿ ಅಖಾಡಕ್ಕಿಳಿಯಲು ಮುಂದಾ ಗಿದ್ದ ಅಶೋಕ್ ಪೂಜಾರಿಗೆ ಜೆಡಿಎಸ್ ಟಿಕೆಟ್ ನೀಡಿ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಸೋಲುಣಿಸಲು ವೇದಿಕೆ ಕಲ್ಪಿಸಿದೆ.

ರಮೇಶ್ ಜಾರಕಿಹೊಳಿ ಸ್ಪರ್ಧಿಸಿರುವ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ಅಸಮಾಧಾನಿತ ಮುಖಂಡ ಅಶೋಕ್ ಪೂಜಾರಿ ಯನ್ನು ಸೆಳೆದು ಗೋಕಾಕ್ ನಿಂದ ಕಣಕ್ಕಿಳಿಸುವ ಮೂಲಕ ಮೈತ್ರಿ ಸರ್ಕಾರ ಪತನ ಗೊಳಿಸಿದ ರಮೇಶ್ ಜಾರಕಿಹೊಳಿಗೆ ಬುದ್ದಿಕಲಿಸಲು ಎಚ್ ಡಿ ಕುಮಾರಸ್ವಾಮಿ ಕೊನೆಯ ದಾಳ ಉರುಳಿಸಿದ್ದಾರೆ. ಹೀಗಾಗಿ ಗೋಕಾಕ್ ಕ್ಷೇತ್ರದಲ್ಲಿ ತ್ರಿಕೋನ ಹಣಾಹಣಿ ಕಂಡುಬರಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT