ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ 
ರಾಜಕೀಯ

ಸವದಿ ಬೇಕು, ಕುಮಟಳ್ಳಿ ಬೇಡವೇ ಬೇಡ: ಅಥಣಿ ಬಿಜೆಪಿ ಕಾರ್ಯಕರ್ತರು

ಡಿಸೆಂಬರ್ 5 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ  ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ ಕಣಕ್ಕಿಳಿದಿದ್ದಾರೆ, ಆದರೆ ಇಲ್ಲಿನ ಸ್ಥಳೀಯ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಮಹೇಶ್ ಕುಮಟಳ್ಳಿ ವಿರುದ್ಧ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದೆ.

ಬೆಳಗಾವಿ: ಡಿಸೆಂಬರ್ 5 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ  ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ ಕಣಕ್ಕಿಳಿದಿದ್ದಾರೆ, ಆದರೆ ಇಲ್ಲಿನ ಸ್ಥಳೀಯ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಮಹೇಶ್ ಕುಮಟಳ್ಳಿ ವಿರುದ್ಧ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದೆ.

ಮಹೇಶ್ ಕುಮಟಳ್ಳಿ ಅವರನ್ನು ನಮ್ಮ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಮಹೇಶ್ ಕುಮಟಳ್ಳಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಇನ್ನು ಒಂದು ದಿನ ಸಮಯವಿದೆ, ಒಂದು ವೇಳೆ  ಲಕ್ಷ್ಮಣ ಸವದಿ ಅವರಿಗೆ ನೀಡಬೇಕು, ಇಲ್ಲದಿದ್ದರಾ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಾವು ಯಾವುದೇ ಕಾರಣಕ್ಕೂ ಮಹೇಶ್ ಕುಮಠಳ್ಳಿ ಅವರಿಗೆ ಮತ ಚಲಾಯಿಸುವುದಿಲ್ಲ  ಎಂದು ಜಗದೀಶ್ ಶೆಟ್ಟರ್ ಅವರಿಗೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT