ಶಿವಲಿಂಗ ಶಿವಾಚಾರ್ಯ ಶ್ರೀಗಳು 
ರಾಜಕೀಯ

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಶ್ರೀಗಳು

ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚ

ಹಿರೆಕೆರೂರು: ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ನಾಳೆ ನಾಮಪತ್ರ ಹಿಂಪಡೆಯುತ್ತೇನೆ. ಹಲವು ಮಠಾಧೀಶರ ಸಲಹೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸ್ವಾಮೀಜಿ ಹೇಳಿದ್ದಾರೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಲಿಂಗಾಯತ ಮತ ವಿಭಜನೆ ಆರೋಪ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರು ಸ್ಪರ್ಧೆಯಿಂದ ಹಿಂದೆ ಸರಿಯಲು ಕುಮಾರಸ್ವಾಮಿ ಮನವಿ ಮಾಡಿ ದ್ದರು. ಪಟ್ಟುಬಿಡದೆ ಅಜ್ಞಾತ ಸ್ಥಳದಲ್ಲಿ ಇರುವ ಸ್ವಾಮೀಜಿಗಳು, ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT