10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು 
ರಾಜಕೀಯ

10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು

ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ‌ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದು, ಇತ್ತ ಕಾಂಗ್ರೆಸ್ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಆದರೆ ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ‌ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ಒಂದೇ ಕಲ್ಲಿನಲ್ಲಿ ಎರಡು ಮೂರು ಹಕ್ಕಿಗಳನ್ನು ಹೊಡೆದು ರಾಜಕೀಯವಾಗಿ ಲಾಭಮಾಡಿಕೊಳ್ಳುವ ಚಾಣಾಕ್ಷ ಹೆಚ್.ಡಿ.ದೇವೇಗೌಡ. ಯಾವುದೇ ಚುನಾವಣೆ ಇರಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮವಾಗುವವರೆಗೂ ಜೆಡಿಎಸ್ ಮಾತ್ರ ತನ್ನ ಅಭ್ಯರ್ಥಿಗಳನ್ನು ಅಖೈರುಗೊಳಿಸುವುದು ಬಹಳ ಕಡಿಮೆಯೇ. 

ಇದು ಉಪಚುನಾವಣೆಯಲ್ಲೂ ಹೊರತಾಗಿಲ್ಲ. ಆದರೆ ಈ ಬಾರಿ ಉಪಚುನಾವಣೆಗೂ ರಾಜ್ಯಸಭಾ ಚುನಾವಣೆಗೂ ನಂಟಿದ್ದು ರಾಜ್ಯಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT