10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು 
ರಾಜಕೀಯ

10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು

ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ‌ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದು, ಇತ್ತ ಕಾಂಗ್ರೆಸ್ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಆದರೆ ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ‌ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ಒಂದೇ ಕಲ್ಲಿನಲ್ಲಿ ಎರಡು ಮೂರು ಹಕ್ಕಿಗಳನ್ನು ಹೊಡೆದು ರಾಜಕೀಯವಾಗಿ ಲಾಭಮಾಡಿಕೊಳ್ಳುವ ಚಾಣಾಕ್ಷ ಹೆಚ್.ಡಿ.ದೇವೇಗೌಡ. ಯಾವುದೇ ಚುನಾವಣೆ ಇರಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮವಾಗುವವರೆಗೂ ಜೆಡಿಎಸ್ ಮಾತ್ರ ತನ್ನ ಅಭ್ಯರ್ಥಿಗಳನ್ನು ಅಖೈರುಗೊಳಿಸುವುದು ಬಹಳ ಕಡಿಮೆಯೇ. 

ಇದು ಉಪಚುನಾವಣೆಯಲ್ಲೂ ಹೊರತಾಗಿಲ್ಲ. ಆದರೆ ಈ ಬಾರಿ ಉಪಚುನಾವಣೆಗೂ ರಾಜ್ಯಸಭಾ ಚುನಾವಣೆಗೂ ನಂಟಿದ್ದು ರಾಜ್ಯಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT