ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಪ್ರವೇಶ ಖಚಿತ ಆದರೆ....

  ಕೆ.ಸಿ.ರಾಮ‌ಮೂರ್ತಿ ರಾಜೀನಾಮೆಯಿಂದ‌ ತೆರವಾಗಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವಲಯದಲ್ಲಿ ಚಿಂತನೆ ನಡೆಯುತ್ತಿರುವ ಕುರಿತ ವರದಿಗಳಿಗೆ ಸ್ಪಷ್ಟೀಕರಣ ನೀಡಿರುವ ನೀಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಖರ್ಗೆ ಕರ್ನಾಟಕದಿಂದ‌ ಸ್ಪರ್ಧಿಸುವುದಿಲ್ಲ. ಬೇರೆ ರಾಜ್ಯದಿ

ಬೆಂಗಳೂರು:  ಕೆ.ಸಿ.ರಾಮ‌ಮೂರ್ತಿ ರಾಜೀನಾಮೆಯಿಂದ‌ ತೆರವಾಗಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವಲಯದಲ್ಲಿ ಚಿಂತನೆ ನಡೆಯುತ್ತಿರುವ ಕುರಿತ ವರದಿಗಳಿಗೆ ಸ್ಪಷ್ಟೀಕರಣ ನೀಡಿರುವ ನೀಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಖರ್ಗೆ ಕರ್ನಾಟಕದಿಂದ‌ ಸ್ಪರ್ಧಿಸುವುದಿಲ್ಲ. ಬೇರೆ ರಾಜ್ಯದಿಂದ ಸ್ಪರ್ಧಿಸಬಹುದು ಎಂದು ಹೇಳಿದ್ದಾರೆ.

ಯುಎನ್ಐ ಕನ್ನಡ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಅವರು, ಡಿ. 12 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿಲ್ಲ. ಏಕೆಂದರೆ ಈ ಸ್ಥಾನ ಗೆಲ್ಲುವಷ್ಟು ಸಂಖ್ಯಾಬಲ ಜೆಡಿಎಸ್‌ಗೆ ಇಲ್ಲ. ಸಂಖ್ಯಾಬಲ ಇಲ್ಲದ ಮೇಲೆ ಮಲ್ಲಿಕಾರ್ಜುನ್ ಖರ್ಗೆ ಹೇಗೆ ತಾನೆ ಸ್ಪರ್ಧಿಸಿಯಾರು? ಒಂದು ವೇಳೆ ಅವರು ರಾಜ್ಯಸಭೆಗೆ ಸ್ಪರ್ಧಿಸುವುದಿದ್ದರೆ ಅದು ಕರ್ನಾಟಕದಿಂದಲ್ಲ ಬೇರೆ ರಾಜ್ಯದಿಂದ ಎಂಬ ಸುಳಿವು ನೀಡಿದರು.

ಖರ್ಗೆ ಅವರು ಚುನಾವಣೆಗೆ ಸ್ಪರ್ಧಿಸುವಂತಿದ್ದರೆ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತೀರ್ಮಾನಿಸಬೇಕು ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ- ಡೊನಾಲ್ಡ್ ಟ್ರಂಪ್

ಇದು ಅಂತ್ಯವಿಲ್ಲದ ಯುದ್ಧವಲ್ಲ; ಯುದ್ಧ ಶುರು ಮಾಡಿದ್ದು ಇರಾನ್, ನಾವು ಮುಗಿಸುತ್ತೇವೆ: ಅಮೆರಿಕ ರಕ್ಷಣಾ ಕಾರ್ಯದರ್ಶಿ!

ನೆತನ್ಯಾಹು ಹತ್ಯೆ? ಶಕ್ತಿಶಾಲಿ ಖೈಬರ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ದಾಳಿ; ಇರಾನ್ ಹೇಳಿಕೆ

Iran vs Israel: 'ಇರಾನ್ ದುರಾಡಳಿತ ಅಂತ್ಯಕ್ಕೆ ಮುಹೂರ್ತ ಫಿಕ್ಸ್', 'ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ': ಇಸ್ರೇಲ್ ಪ್ರಧಾನಿ ನೇತನ್ಯಾಹು!

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

SCROLL FOR NEXT